11:19 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಯಡಿಯೂರಪ್ಪರಿಗೆ 1 ಕೋಟಿಯ ಟೊಯೋಟಾ ವೆಲ್‌ಫೈರ್ ಕಾರು: ಮುಂಬರುವ ಚುನಾವಣೆ ಪ್ರವಾಸಕ್ಕೆ ಬಳಕೆ? 

25/08/2021, 19:16

ಬೆಂಗಳೂರು(reporterkarnataka.com);

ಕುಟುಂಬದ ಜತೆ ಮಾಲ್ಡೀವ್ಸ್‌ ನಿಂದ 5  ದಿನಗಳ ಪ್ರವಾಸ ಮುಗಿಸಿ ಹಿಂತಿರುಗಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರಿಗೆ ಸುಮಾರು 1 ಕೋಟಿ ಮೌಲ್ಯದ ಅತ್ಯಾಧುನಿಕ ಟೊಯೋಟಾ ಹೈಬ್ರಿಡ್ ಕಾರು ಬಂದಿದೆ.

ಹೊಸ ಟೊಯೋಟಾ ವೆಲ್‌ಫೈರ್ ಕಾರನ್ನು ಮಾಜಿ ಸಿಎಂ ಆಗಿರುವ ಯಡಿಯೂರಪ್ಪ ಅವರು 2023 ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ರಾಜ್ಯ ಪ್ರವಾಸ ಮಾಡಲು ಬಳಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

78ರ ಹರೆಯದ ಬಿಜೆಪಿ ಹಿರಿಯ ನಾಯಕ ಮಾಲ್ಡೀವ್ಸ್‌ನಿಂದ ಹಿಂತಿರುಗಿದಾಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಚ್ಚ ಹೊಸ ಟೊಯೋಟಾ ವೆಲ್‌ಫೈರ್ ಕಾರು ಅವರನ್ನು ಮನೆಗೆ ಕರೆದುಕೊಂಡು ಹೋಗಲು ಕಾಯುತ್ತಿತ್ತು.
ಯಡಿಯೂರಪ್ಪ ಅವರು ಜುಲೈ 26 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯಡಿಯೂರಪ್ಪ, ಅವರು ರಾಜ್ಯದಾದ್ಯಂತ ತಮ್ಮ ಪ್ರವಾಸಕ್ಕೆ ಕಾರನ್ನು ಬಳಸುವ ನಿರೀಕ್ಷೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು