7:48 PM Tuesday21 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು