11:47 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆ

11/08/2024, 16:32

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸುಧಾಕರ ಭಟ್ ಆರೂರು, ಹರೀಶ್ ಆಚಾರ್, ಕಾರ್ಯದರ್ಶಿಯಾಗಿ ಶೀಲಾ ಜಯಪ್ರಕಾಶ್, ಜತೆ ಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ಯಾಗಿ ರಮಾಕಾಂತ ಭಟ್. ಮಹಿಳಾ ಘಟಕ ಉಪಾಧ್ಯಕ್ಷೆಯಾಗಿ ಸುಮಾ ಪದಕಣ್ಣಾಯ, ಮಹಿಳಾ ಕಾರ್ಯದರ್ಶಿ ಜಯಶ್ರೀ ಹೆಬ್ಬಾರ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರೀತಿ ಕೆ.,
ಗೌರವಾಧ್ಯಕ್ಷರಾಗಿ ರಾಮಚಂದ್ರ ಭಟ್ ಎಲ್ಲೂರು ಮತ್ತು 16 ಮಂದಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.
ಮಂಗಳೂರು ತಾಲೂಕು ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಉದಯಶಂಕರ ಭಟ್, ಉಪಾಧ್ಯಕ್ಷ ಕುಂಜತ್ತೋಡಿ ವಾಸುದೇವ ಭಟ್, ಮಹಿಳಾ ಘಟಕ ಉಪಾಧ್ಯಕ್ಷೆ ರಮಾಮಣಿ ಭಟ್ ಉಪಸ್ಥಿತಿಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು