11:17 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ; ಒಬ್ಬ ವ್ಯಕ್ತಿಯಿಂದಲೇ 20 ಎಕರೆಗೂ ಅಧಿಕ ಭೂಮಿ ವಶ!

11/08/2024, 21:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಕಾರ್ಯಚರಣೆಗೆ ಇಳಿದಿದೆ.
ಕೇರಳ ದುರಂತರ ಬಳಿಕ ಒತ್ತುವರಿ ತೆರೆವಿಗೆ ಸಚಿವರು
ಆದೇಶ ನೀಡಿದ್ದರು. ಒಂದು ತಿಂಗಳೊಳಗೆ ಒತ್ತುವರಿ ತೆರವು ಗೊಳಿಸುವಂತೆ ಸಚಿವರಿಂದ ಖಡಕ್ ಸೂಚನೆ ಬಂದಿತ್ರು. ಈ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಅಕ್ರಮ ಅರಣ್ಯ ಒತ್ತುವರಿ ವಿರುದ್ಧ ಇಲಾಖೆ ಕಾರ್ಯಾಚರಣೆಗಿಳಿದಿದೆ.
20 ಎಕರೆ 11 ಗುಂಟೆ ಅರಣ್ಯ ಭೂಮಿ‌ ಒತ್ತುವರಿ ತೆರೆವು ಕಾರ್ಯ ನಡೆದಿದೆ. ವಸ್ತಾರೆ ಗ್ರಾಮದ ಸರ್ವೇ ನಂಬರ್ 368ರಲ್ಲಿ 20 ಎಕರೆ 11 ಗುಂಟೆ ಭೂಮಿ ವಶಪಡಿಸಿಕೊಳ್ಳಲಾಗಿದೆ.


ರಮೇಶ್ ಎಂಬುವರಿಂದ ಮೀಸಲು ಅರಣ್ಯ ಭೂಮಿ ಒತ್ತುವರಿ ನಡೆದಿತ್ತು.ರಮೇಶ್ ಅವರು ಒತ್ತುವರಿ ಮಾಡಿ ಕಾಫಿ-ಮೆಣಸು ಬೆಳೆಸಿದ್ದರುಮ ಇಂದು ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯ ನಡೆಯಿತು.
200ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿಗಳಿಂದ‌ ತೆರವು ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು