5:18 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ; ಒಬ್ಬ ವ್ಯಕ್ತಿಯಿಂದಲೇ 20 ಎಕರೆಗೂ ಅಧಿಕ ಭೂಮಿ ವಶ!

11/08/2024, 21:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಕಾರ್ಯಚರಣೆಗೆ ಇಳಿದಿದೆ.
ಕೇರಳ ದುರಂತರ ಬಳಿಕ ಒತ್ತುವರಿ ತೆರೆವಿಗೆ ಸಚಿವರು
ಆದೇಶ ನೀಡಿದ್ದರು. ಒಂದು ತಿಂಗಳೊಳಗೆ ಒತ್ತುವರಿ ತೆರವು ಗೊಳಿಸುವಂತೆ ಸಚಿವರಿಂದ ಖಡಕ್ ಸೂಚನೆ ಬಂದಿತ್ರು. ಈ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಅಕ್ರಮ ಅರಣ್ಯ ಒತ್ತುವರಿ ವಿರುದ್ಧ ಇಲಾಖೆ ಕಾರ್ಯಾಚರಣೆಗಿಳಿದಿದೆ.
20 ಎಕರೆ 11 ಗುಂಟೆ ಅರಣ್ಯ ಭೂಮಿ‌ ಒತ್ತುವರಿ ತೆರೆವು ಕಾರ್ಯ ನಡೆದಿದೆ. ವಸ್ತಾರೆ ಗ್ರಾಮದ ಸರ್ವೇ ನಂಬರ್ 368ರಲ್ಲಿ 20 ಎಕರೆ 11 ಗುಂಟೆ ಭೂಮಿ ವಶಪಡಿಸಿಕೊಳ್ಳಲಾಗಿದೆ.


ರಮೇಶ್ ಎಂಬುವರಿಂದ ಮೀಸಲು ಅರಣ್ಯ ಭೂಮಿ ಒತ್ತುವರಿ ನಡೆದಿತ್ತು.ರಮೇಶ್ ಅವರು ಒತ್ತುವರಿ ಮಾಡಿ ಕಾಫಿ-ಮೆಣಸು ಬೆಳೆಸಿದ್ದರುಮ ಇಂದು ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯ ನಡೆಯಿತು.
200ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿಗಳಿಂದ‌ ತೆರವು ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು