3:38 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ

12/08/2024, 12:29

ಅನಿಲ ಕುಮಾರ್ ಜಕ್ಕೇರಮಡ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು.
ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶಾಕೆ 1946ನೇ ಶೋಭಕೃತನಾಡು ಸಂವಾತ್ಸರ ಶ್ರಾವಣ ಶು|| 4 ಗುರುವಾರ ಎಂದು ರಾತ್ರಿ ಭಜನಾ ಕಾರ್ಯಕ್ರಮ ಜರುಗಿದವು.


ಶ್ರಾವಣ ಶು|| 5 ಶುಕ್ರವಾರ ಮುಂಜಾನೆ ಕಳಸದೊಂದಿಗೆ ಗಂಗಸ್ಥಾನಕ್ಕೆ ಹೋಗುವುದು ನಂತರ ಗಂಗಸ್ಥಾನದಿಂದ ಬಂದು ಕಾರಸಾರೋಹಣ ಕಾರ್ಯಕ್ರಮ ನಂತರ ಪ್ರಸಾದ ಜರುಗಿತು.
ಹಾಗೆ ಶುಕ್ರವಾರ ಸಾಯಂಕಾಲ ಸುಮಾರು 5:30ನಿಮಿಷಕ್ಕೆ ಉಚ್ಚಯ್ಯ ಎಳೆಯಲಾಯಿತು ಕಳಸ, ಬಾಜಾ ಭಜಂತ್ರಿಯೊಂದಿಗೆ ಜರುಗಿತು. ಸಕಲ ಸದ್ಭಕ್ತರ ಭಕ್ತಿಯಿಂದ ಭಾಗಿಯಾಗಿ ದರ್ಶನ ಆಶೀರ್ವಾದ ಪಡೆದು ಶ್ರೀ ಕರಿಯಪ್ಪ ತಾತನವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು