7:22 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ನಿಂದ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

12/08/2024, 18:32

ಸಂತೋಷ್ ಬೆಳಗಾವಿ

info.reporterkarnataka@gmail.com

ಶ್ರೀ ಕ್ಷೇತ್ರ ಧರ್ಮಸ್ಥಳ ಬಿ.ಸಿ. ಟ್ರಸ್ಟ್ ಮೂಡಲಗಿ ತಾಲೂಕಿನ ಮೂಡಲಗಿ ರೂರಲ್ ವಲಯದ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತೆ ಮಾಡುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ಒಕ್ಕೂಟದ ಅಧ್ಯಕ್ಷರಾದ ಮಹಾದೇವಿ, ಕುಂಬಳ್ಳಿ ಸಂಘದ ಸದಸ್ಯರು, ತಾಲೂಕಿನ ಯೋಜನಾಧಿಕಾರಿಗಳಾದ ರಾಜು ನಾಯ್ಕ, ವಲಯದ ಮೇಲ್ವಿಚಾರಕರರಾದ ರೇಣುಕಾ ತಿಳುವಳ್ಳಿ, ಸ್ಥಳೀಯ ಸೇವಾ ಪ್ರತಿನಿಧಿ ಕಸ್ತೂರಿ ಸವದಿ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು