10:06 PM Friday10 - April 2026
ಬ್ರೇಕಿಂಗ್ ನ್ಯೂಸ್
ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ…

ಇತ್ತೀಚಿನ ಸುದ್ದಿ

ಬುರ್ಖಾ ಧರಿಸಿ ಬಂದ ಬಾಳೆಹೊನ್ನೂರು ಯುವಕನಿಗೆ ಬಿತ್ತು ಗೂಸಾ: ಮನಮೆಚ್ಚಿದ ಹುಡ್ಗಿಗಾಗಿ ಈ ಎಲ್ಲ ವೇಷ!

13/08/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯಲ್ಲಿ
ಹುಡುಗಿಗಾಗಿ ಬುರ್ಖಾ ಧರಿಸಿ ನಿಂತಿದ್ದ ಯುವಕನ ಚಲನವಲನ ವೀಕ್ಷಿಸಿ ಅನುಮಾನಗೊಂಡ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ.

ಬೆರಳಿಗೆ ನೈಲ್ ಪಾಲಿಶ್ ಹಾಕಿ ಶೃಂಗಾರ ಮಾಡಿಕೊಂಡಿದ್ದ ಈ ಪ್ರೇಮಿ, ಬುರ್ಖಾ ತೊಟ್ಟು ಚಿಕ್ಕಮಗಳೂರು ನಗರದಲ್ಲಿ ಓಡಾಟ ನಡೆಸಿದ್ದ.ಕೈ ಬೆರಳು, ಕಾಲು ನೋಡಿ ಅನುಮಾನಗೊಂಡ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡು ಗೂಸಾ ನೀಡಿದರು. ಈತ ಬಾಳೆಹೊನ್ನೂರು ಮೂಲದ ಯುವಕನೆಂದು ತಿಳಿದು ಬಂದಿದೆ.
ಹುಡುಗಿ ನೋಡಲು ಬುರ್ಖಾ ಧರಿಸಿ ಬಂದಿದ್ದಾಗಿ ಆತ ಹೇಳಿದ್ದಾನೆ. ಬುರ್ಖಾ ಒಳಗೆ ಚಾಕು ಇಟ್ಟುಕೊಂಡಿದ್ದ. ಯುವಕನನ್ನು ಸ್ಥಳೀಯರು
ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಡುಗಿಗಾಗಿ ಈತ ಬಾಳೆಹೊನ್ನೂರಿನಲ್ಲಿ ಬುರ್ಖಾ ಖರೀದಿಸಿದ್ದ. ಚಿಕ್ಕಮಗಳೂರು ಬಸವನಹಳ್ಳಿ ಪೊಲೀಸರಿಂದ ಯುವಕನ ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು