6:54 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಬಾಣದ ವಂಶಸ್ಥ ಕುಟುಂಬದವರಿಂದ ಶ್ರೀಊರಮ್ಮದೇವಿಗೆ ಶ್ರಾವಣ ಪರ್ವ ಪ್ರಸಾದ ಸೇವೆ

13/08/2024, 21:24

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಗೆ, ಶ್ರಾವಣ ಮಾಸದ ಮಂಗಳವಾರ ಪ್ರಯುಕ್ತ ಪ್ರಸಾದ ಪರ್ವ ಜರುಗಿತು.


ಪಟ್ಟಣದ 16ನೇ ವಾರ್ಡ್ ನಿವಾಸಿಗಳಾದ ವಾಲ್ಮೀಕಿ ಸಮುದಾಯದ” ಬಾಣದ ಮನೆತನದ” ಕುಟುಂಬಸ್ಥರಿಂದ, ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ ನಡೆಯಿತು. ಶ್ರೀಊರಮ್ಮ ದೇವಿಗೆ ಶ್ರ‍ಾವಣ ಪರ್ವ ವಿಶೇಷ ಪೂಜೆ, ಪರ್ವ ಪ್ರಸಾದ ಸೇವೆ ನೆರವೇರಿಸಲಾಯಿತು. ಬಾಣದ ವಂಶಸ್ಥ ಕುಟುಂಬದವರು, ಹಲವು ವರ್ಷಗಳಿಂದ ಪ್ರತಿ ವರ್ಷದ ಶ್ರಾವಣ ಮಾಸದಲ್ಲಿ ಸಾರ್ವಜನಿಕರಿಗೆ ಪರ್ವ ಪ್ರಸಾದ ಸೇವೆ ಜರುಗಿಸುತ್ತಾರೆ. ವಾಲ್ಮೀಕಿ ಸಮುದಾಯದ ಬಾಣದ ವಂಸ್ಥರ ಕುಟುಂಬದವರು ಸಾಮೂಹಿಕವಾಗಿ ಸಹಭಾಗಿತ್ವದೊಂದಿಗೆ, ಪ್ರತಿ ವರ್ಷದ ಶ್ರಾವಣ ಮಾಸದ ಮಂಗಳವಾರದಂದು. ಶ್ರೀಊರಮ್ಮದೇವಿಗೆ ವಿಶೇಷ ಪೂಜೆ ನೆರವೇರಿಸಿ, ನಂತರ ಪರ್ವ ಪ್ರಸಾದ ಸೇವೆ ನೆರವೇರಿಸುತ್ತಿದ್ದಾರೆ, ಅಂತೆಯೇ ಇಂದು ಶ್ರ‍ವಣ ಮಾಸದ ಮಂಗಳವಾರದಂದು ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ಆವರಣದಲ್ಲಿ. ವಿಶೇಷ ಪರ್ವ ಪ್ರಸಾದ ಸೇವೆ ಏರ್ಪಡಿಸಲಾಗಿತ್ತು, ಪ್ರಸಾದ ಸಂದರ್ಭದಲ್ಲಿ ಪಟ್ಟಣದ ನೂರಾರು ಭಕ್ತರು ಸೇರಿದಂತೆ. ಸುತ್ತ ಮತ್ತಲಿನ ಕೆಲವು ಗ್ರಾಮಗಳಲ್ಲಿನ ನೂರಾರು ಭಕ್ತರು, ನಾಗರೀಕರು ಹಿರಿಯರು ಮಹಿಳೆಯರು ಮಕ್ಕಳು. ಶ್ರೀಊರಮ್ಮ ದೇವಿಯ ದರ್ಶನ ಪಡೆದು ನಂತರ, ದೇವಸ್ಥಾನದ ಆವರಣದಲ್ಲಿನ ಪರ್ವದಲ್ಲಿ ಭಾಗವಿಹಿಸಿ ಪ್ರಸಾದ ಸ್ವೀಕರಿಸಿದರು. ಬಾಣದ ಮನೆತನದ ಕುಟುಂಬಸ್ಥರು ಎಲ್ಲಾ ಹಿರಿಯರು, ಅವರ ನೆಂಟರು ಬಂಧು ಬಳಗ ಸ್ನೇಹಿತರು ಹಿತೈಷಿಗಳು. ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ, ಪ್ರಸಾದ ಪರ್ವದಲ್ಲಿ ಸಕ್ತೀಯವಾಗಿ ಪಾಲ್ಗೊಂಡು, ಪರ್ವ ಪ್ರಸಾದ ಸೇವೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು