12:13 PM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಹುಟ್ಟುಹಬ್ಬ: ಶುಭ ಕೋರಿದ ವಂದೇ ಮಾತರಂ ಜಾಗೃತಿ ವೇದಿಕೆ

26/08/2021, 15:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಂದೇ ಮಾತರಂ ಜಾಗ್ರತಿ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ನಿವೃತ್ತ ಪೋಲಿಸ್ ಮಹಾ ನಿರ್ದೇಶಕ ಶಂಕರ್ ಮಹದೇವ ಬಿದರಿ ಅವರಿಗೆ ವೇದಿಕೆಯು ಹುಟ್ಟುಹಬ್ಬದ ಶುಭಾಶಯ ಕೋರಿದರು.

ವೇದಿಕೆಯ ಕೆಲ ಮುಖಂಡರು ಅವರನ್ನು ಭೆಟ್ಟಿಯಾಗಿ ಶುಭಕೋರಿದ್ದಾರೆ. ನಂತರ ವಂದೇ ಮಾತರಂ ಜಾಗೃತಿ ವೇದಿಕೆಯನ್ನು ಗ್ರಾಪಂ ಮಟ್ಟದಿಂದ ತಾಲೂಕು, ಜಿಲ್ಲೆಗಳಲ್ಲಿ ಮತ್ತು ರಾಜ್ಯ ಹಾಗೂ ಅಂತರ ರಾಜ್ಯಮಟ್ಟದಲ್ಲಿ ಮತ್ತಷ್ಟು ಸಂಘಟಿಸುವ ಕುರಿತು ಅವರೊಂದಿಗೆ ಚರ್ಚಿಸಲಾಗಿದೆ. 

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿ.ಅರುಣ್ ಕುಮಾರ್, ಖಜಾಂಚಿ ಮಹಂತೇಶ್, ಹಾಗೂ ವೀರ ಶೈವ ಮಹಾಸಭಾದ ರಾಜ್ಯ ಉಪ ಪೋಷಕರಾದ ಬಿ.ಪಿ.ಅರುಣ್ ಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು