10:24 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಹುಟ್ಟುಹಬ್ಬ: ಶುಭ ಕೋರಿದ ವಂದೇ ಮಾತರಂ ಜಾಗೃತಿ ವೇದಿಕೆ

26/08/2021, 15:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಂದೇ ಮಾತರಂ ಜಾಗ್ರತಿ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ನಿವೃತ್ತ ಪೋಲಿಸ್ ಮಹಾ ನಿರ್ದೇಶಕ ಶಂಕರ್ ಮಹದೇವ ಬಿದರಿ ಅವರಿಗೆ ವೇದಿಕೆಯು ಹುಟ್ಟುಹಬ್ಬದ ಶುಭಾಶಯ ಕೋರಿದರು.

ವೇದಿಕೆಯ ಕೆಲ ಮುಖಂಡರು ಅವರನ್ನು ಭೆಟ್ಟಿಯಾಗಿ ಶುಭಕೋರಿದ್ದಾರೆ. ನಂತರ ವಂದೇ ಮಾತರಂ ಜಾಗೃತಿ ವೇದಿಕೆಯನ್ನು ಗ್ರಾಪಂ ಮಟ್ಟದಿಂದ ತಾಲೂಕು, ಜಿಲ್ಲೆಗಳಲ್ಲಿ ಮತ್ತು ರಾಜ್ಯ ಹಾಗೂ ಅಂತರ ರಾಜ್ಯಮಟ್ಟದಲ್ಲಿ ಮತ್ತಷ್ಟು ಸಂಘಟಿಸುವ ಕುರಿತು ಅವರೊಂದಿಗೆ ಚರ್ಚಿಸಲಾಗಿದೆ. 

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿ.ಅರುಣ್ ಕುಮಾರ್, ಖಜಾಂಚಿ ಮಹಂತೇಶ್, ಹಾಗೂ ವೀರ ಶೈವ ಮಹಾಸಭಾದ ರಾಜ್ಯ ಉಪ ಪೋಷಕರಾದ ಬಿ.ಪಿ.ಅರುಣ್ ಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು