7:25 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ–ಉಪಾಧ್ಯಕ್ಷರ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಸಂಯೋಜಕರ ನೇಮಕ

14/08/2024, 23:01

ಮಂಗಳೂರು(reporterkarnataka.com): ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆಗೆ ಸಂಯೋಜಕರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಬುಧವಾರ ಆದೇಶಿಸಿದ್ದಾರೆ.
ಉಳ್ಳಾಲ ನಗರಸಭೆ-ಮಮತಾ ಗಟ್ಟಿ, ಅಬ್ಬಾಸ್ ಅಲಿ, ನವೀನ್ ಡಿ’ಸೋಜ, ಕೋಟೆಕಾರು ಪಟ್ಟಣ ಪಂಚಾಯತ್- ಶಶಿಧರ್ ಹೆಗ್ಡೆ, ಬಶೀರ್ ಜೋಕಟ್ಟೆ, ಮೂಡಬಿದ್ರೆ ಪುರಸಭೆ- ಪ್ರವೀಣ್ ಚಂದ್ರ ಆಳ್ವ, ಎ.ಸಿ.ವಿನಯರಾಜ್, ಮುಲ್ಕಿ ಪಟ್ಟಣ ಪಂಚಾಯತ್- ಅನಿಲ್ ಕುಮಾರ್ ಪೂಜಾರಿ, ಲಾರೆನ್ಸ್ ಡಿ’ಸೋಜ, ಸೋಮೇಶ್ವರ ಪುರಸಭೆ- ಚೇತನ್ ಪೂಜಾರಿ, ಗಿರೀಶ್ ಶೆಟ್ಟಿ, ಹಮೀದ್ ಕಣ್ಣೂರು ಅವರನ್ನು ನೇಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು