5:20 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜಗದ್ವಿಖ್ಯಾತ ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆಗೆ ಮಾತ್ರ ಅವಕಾಶ

15/08/2024, 20:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿ ಬಂದಿದೆ. ಪಂಚೆ, ಶಲ್ಯ, ದೋತಿ, ಸೀರೆಯಲ್ಲಿ ಬಂದ ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.
ಇಂದು ದೇವಾಲಯ ಆವರಣ ಭಾರತೀಯ ಸಂಸ್ಕೃತಿಯ ತಾಣವಾಗಿತ್ತು. 20 ದಿನದ ಹಿಂದೆ ದೇವಾಲಯ ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು.


ದೇವರು, ಗುರುಗಳ ದರ್ಶನಕ್ಕೆ ಬರುವವರು ಸಾಂಪ್ರಾದಾಯಿಕ ಉಡುಗೊರೆಯಲ್ಲಿರುವಂತೆ ಸೂಚನೆ ನೀಡಲಾಗಿದೆ.
ಇಂದಿನಿಂದ ಅಧಿಕೃತವಾಗಿ ವಸ್ತ್ರ ಸಂಹಿತೆ ಪದ್ಧತಿ ಜಾರಿಗೆ ಬಂದಿದೆ. ದೇವಾಲಯದ ವಸ್ತ್ರ ಸಂಹಿತೆ ಪದ್ಧತಿಯನ್ನ ಭಕ್ತವೃಂದ ಸ್ವಾಗತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು