8:55 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮೂಡುಬಿದರೆ: ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳ ಮತ್ತು ಶಿಕ್ಷಕರ ಸಭೆ 

26/08/2021, 23:14

ಮೂಡುಬಿದರೆ(reporterkarnataka.com);

ಮೂಡಬಿದ್ರೆ ವಲಯದ ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳು ಮತ್ತು ಶಿಕ್ಷಕರ ಸಭೆ ಮೂಡಬಿದ್ರೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು.

ತಹಶೀಲ್ದಾರರು ಹಾಗೂ ದಂಡಾಧಿಕಾರಿ ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಮೂಡುಬಿದಿರೆ, ವಲಯದ ನೋಡಲ್ ಸ್ಮಿತಾ ಮಿರಂದ ಹಾಜರಿದ್ದರು.

ಸೋಂಕಿತರ ಸಂಪರ್ಕಿತರನ್ನು ಹೆಚ್ಚು ಹೆಚ್ಚು ಗುರುತಿಸುವಂತೆ ತಹಶೀಲ್ದಾರರು ತಿಳಿಸಿದ್ದು, ಶಿಕ್ಷಕರು ಆಶಾ ಕಾರ್ಯಕರ್ತೆಯರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಹಕರಿಸುವಂತೆ ತಿಳಿಸಲು ಮಾಡಿಕೊಂಡರು.

ಸೋಂಕಿತರನ್ನು ಸಂಪರ್ಕಿಸಿ ನೊಂದಾಯಿಸುವ ಆಗುತ್ತಿರುವ ತೊಂದರೆಗಳ ಬಗ್ಗೆ ತಹಶೀಲ್ದಾರ್ ಮತ್ತು ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲಾಯಿತು.
ಬೆಳುವಾಯಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ. ಶೆಣೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು