10:56 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮೂಡುಬಿದರೆ: ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳ ಮತ್ತು ಶಿಕ್ಷಕರ ಸಭೆ 

26/08/2021, 23:14

ಮೂಡುಬಿದರೆ(reporterkarnataka.com);

ಮೂಡಬಿದ್ರೆ ವಲಯದ ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳು ಮತ್ತು ಶಿಕ್ಷಕರ ಸಭೆ ಮೂಡಬಿದ್ರೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು.

ತಹಶೀಲ್ದಾರರು ಹಾಗೂ ದಂಡಾಧಿಕಾರಿ ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಮೂಡುಬಿದಿರೆ, ವಲಯದ ನೋಡಲ್ ಸ್ಮಿತಾ ಮಿರಂದ ಹಾಜರಿದ್ದರು.

ಸೋಂಕಿತರ ಸಂಪರ್ಕಿತರನ್ನು ಹೆಚ್ಚು ಹೆಚ್ಚು ಗುರುತಿಸುವಂತೆ ತಹಶೀಲ್ದಾರರು ತಿಳಿಸಿದ್ದು, ಶಿಕ್ಷಕರು ಆಶಾ ಕಾರ್ಯಕರ್ತೆಯರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಹಕರಿಸುವಂತೆ ತಿಳಿಸಲು ಮಾಡಿಕೊಂಡರು.

ಸೋಂಕಿತರನ್ನು ಸಂಪರ್ಕಿಸಿ ನೊಂದಾಯಿಸುವ ಆಗುತ್ತಿರುವ ತೊಂದರೆಗಳ ಬಗ್ಗೆ ತಹಶೀಲ್ದಾರ್ ಮತ್ತು ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲಾಯಿತು.
ಬೆಳುವಾಯಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ. ಶೆಣೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು