6:12 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ

16/08/2024, 11:41

ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ “ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ. ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ’, ಎಂದರು.


ಸ್ವಾತಂತ್ರೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್ “ಕಾರ್ಮಿಕರಿಗೆ ಇಂದು ರಜೆ ಘೋಷಣೆ ಮಾಡಿದ್ದೇವೆ, ಸ್ವಾತಂತ್ರಕ್ಕಾಗಿ ಮುಡಿಪಿರುವ ಈ ದಿನವನ್ನು ಕಾರ್ಮಿಕರು ಸ್ವತಂತ್ರವಾಗಿ ಆಚರಿಸಿ” ಎಂದು ಹೇಳಿದರು.
ರೋಹನ್ ಕಾರ್ಪೊರೇಶನ್‌ನ ದೈನಂದಿನ ಕಾರ್ಯಗಳಲ್ಲಿ ಒಗ್ಗಟ್ಟಿನ ಮೌಲ್ಯಗಳನ್ನು ಸಾಕಾರಗೊಳಿಸಿ, ವಿವಿಧತೆಯಲ್ಲಿನ ಏಕತೆಯನ್ನು ಗೌರವಿಸಿ ಪ್ರಗತಿಯತ್ತ ನಿರಂತರವಾಗಿ ಕೆಲಸ ಸಾಗಲಿ. ನಮ್ಮ ದೇಶವನ್ನು ಮತ್ತು ಸಂಸ್ಥೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ. ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭವಿಷ್ಯವನ್ನು ರಚಿಸುವಲ್ಲಿ ಒಂದಾಗೋಣ. ಎಂಬ ಆಶಯದೊಂದಿಗೆ ರೋಹನ್ ಕಾರ್ಪೊರೇಷನ್ ಕಾರ್ಯಕ್ರಮ ಯಶಸ್ವಿ ಕಂಡಿತು.
ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್ ನ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು