10:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಳಗಾವಿ: ಹಳ್ಳೂರ ಗ್ರಾಮದ 15 ಕಡೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

16/08/2024, 15:41

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ ಗ್ರಾಮದ 15 ಕಡೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಸರಕಾರಿ ಕಚೇರಿಗಳಲ್ಲಿ ಶಾಲಾ ಕಾಲೇಜು, ಸಹಕಾರಿ ಸಂಘ ಸಂಸ್ಥೆ, ಬ್ಯಾಂಕ್ ಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಗ್ರಾಮ ಪಂಚಾಯಿತಿ ಧ್ವಜಾರೋಹಣವನ್ನು ಅಧ್ಯಕ್ಷೆ ನೀಲವ್ವ ಹೊಸಟ್ಟಿ ಮಾಡಿದರು. ಗ್ರಾಮ ಆಡಳಿತ ಕಚೇರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಜು ಅಗ್ನೇಪ್ಪಗೊಳ, ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ವಿಶ್ವನಾಥ ಹುಕ್ಕೇರಿ ಬಳವಂತರಾವ ಕುಲಕರ್ಣಿ, ಮಹಾಲಕ್ಷ್ಮೀ ಪ್ರೌಢ ಶಾಲೆಯಲ್ಲಿ ಸುನಂದಾಬಾಯಿ ವಸಂತರಾವ ಕುಲಕರ್ಣಿ, ಗ್ರಾಮದ ಶಿವಶಂಕರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಕ್ಷ್ಮಣ ಲೋಕನ್ನವರ, ಮುರಿಗೆಪ್ಪ ಮಾಲಗಾರ. ಶ್ರೀಕಾಂತ ಕೌಜಲಗಿ ಧ್ವಜಾರೋಹನ ನೆರವೇರಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಸುರೇಶ ಕತ್ತಿ, ಶ್ರೀ ಬಸವೇಶ್ವರ ಬ್ಯಾಂಕಿನಲ್ಲಿ ಅಧ್ಯಕ್ಷ ಶಂಕರಯ್ಯ ಹೀರೆಮಠ. ಅಂಬೇಡ್ಕರ ಭವನದಲ್ಲಿ ಮಾರುತಿ ದೊಡಮನಿ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಮಯದಲ್ಲಿ ಜಿಪಂ ಮಾಜಿ ಸದಸ್ಯ ಭೀಮಶಿ ಮಗದುಮ, ಹನಮಂತ ತೇರದಾಳ, ಗ್ರಾಂಪ ಮಾಜಿ ಅಧ್ಯಕ್ಷ ಲಕ್ಷ್ಮಣ ಕತ್ತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಂಗಣ್ಣ ಗುಜನಟ್ಟಿ, ಕುಮಾರ ಲೋಕನ್ನವರ, ಮಾಜಿ ಸೈನಿಕ ಸುರೇಶ ಬಾಗಡಿ, ಆರ್. ಕೆ. ಮೇಲಗಡೆ, ಸುರೇಶ ಮಗದುಮ, ಮಾದೇವ ಹೊಸಟ್ಟಿ, ಯಾಸಿನ್ ಮುಜಾವರ್, ಲಕ್ಷ್ಮಣ ಛಬ್ಬಿ, ಶ್ರೀಶೈಲ ಬಾಗೋಡಿ, ಬಸಪ್ಪ ಹಡಪದ, ಬಸವರಾಜ್ ಲೋಕನ್ನವರ, ಗಜಾನನ ಡಬ್ಬನ್ನವರ, ಯಮನಪ್ಪ ನಿಡೋಣಿ. ಲಕ್ಕಪ್ಪ ಸಪ್ತಸಾಗರ.ಬಾಳಪ್ಪ ಬಾಗೋಡಿ, ಶ್ರೀಶೈಲ ತವಗ, ಗೀರಮಲ್ಲ ಸಂತಿ, ರವೀಂದ್ರ ನುಚ್ಚುಂಡಿ, ಕೆಂಪಣ್ಣ ಅಂಗಡಿ ಸೇರಿದಂತೆ ಅನೇಕರಿದ್ದರು. ಬಿ. ಕೆ.ಎಂ. ಪ್ರೌಢ ಶಾಲೆಯಲ್ಲಿ ಕಳೆದ ವರ್ಷದಲ್ಲಿ ಅತಿ ಹೆಚ್ಚು ಅಂಕ ಪಡೇದ  ನಾಗರಾಜ್ ಕುಲಿಗೋಡ  ಹಾಗೂ ಸರಸ್ವತಿ ಹಿರೇಮಠ ಸೇರಿದಂತೆ ಅನೇಕ ವಿದ್ಯಾರ್ಥಿಗಳಿಗೆ  ಬಹುಮಾನ ವಿತರಣೆ ಮಾಡಿದರು. ವರದಿ ವಾಚನವನ್ನು ಎಂ ಎನ್ ಕುಲಕರ್ಣಿ ಮಾಡಿದರು.
ಮಹಾದೇವ ದಡ್ಡಿಮನಿ ಸ್ವಾಗತಿಸಿದರು. ಆರ್. ಎನ್. ತೆಲಸಂಗ ವಂದಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು