8:19 AM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ

16/08/2024, 15:58

ಮಂಗಳೂರು(reporterkarnataka.com): ಸ್ವಾತಂತ್ರ್ಯ ದಿವಸದ ಪ್ರಯುಕ್ತ ನಗರದ ವಿವಿ ಕಾಲೇಜಿನ ಎನ್ ಸಿ. ಸಿ ಹಾಗೂ ಐ ಕ್ಯೂ. ಎ. ಸಿ ಘಟಕದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ ಜರುಗಿತು.


ಪ್ರಾಂಶುಪಾಲ ಡಾ.ಗಣಪತಿ ಗೌಡ ಅವರು ಕಾರ್ಯಕ್ರಮ ನಡೆಸಿಕೊಟ್ಟರು. Lt cdr ಡಾ.ಯತೀಶ್, ಮೇಜರ್ ಡಾ.ಜಯರಾಜ್, ಐ ಕ್ಯೂ ಎ. ಸಿ ನಿರ್ದೇಶಕ ಡಾ.ಸಿದ್ದರಾಜು ಮತ್ತು ಎನ್. ಸಿ ಸಿ ಭೂದಳ / ನೌಕದಳದ ಕೆಡಿಟ್ ಗಳು ಭಾಗವಹಿಸಿದ್ದರು.
ಕಾರ್ಯಕ್ರಮ ‘ಒಂದು ಸಸಿ ತಾಯಿಯ ಹೆಸರಲ್ಲಿ ‘ಆಯೋಜನೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು