3:45 AM Monday24 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ

16/08/2024, 15:58

ಮಂಗಳೂರು(reporterkarnataka.com): ಸ್ವಾತಂತ್ರ್ಯ ದಿವಸದ ಪ್ರಯುಕ್ತ ನಗರದ ವಿವಿ ಕಾಲೇಜಿನ ಎನ್ ಸಿ. ಸಿ ಹಾಗೂ ಐ ಕ್ಯೂ. ಎ. ಸಿ ಘಟಕದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ ಜರುಗಿತು.


ಪ್ರಾಂಶುಪಾಲ ಡಾ.ಗಣಪತಿ ಗೌಡ ಅವರು ಕಾರ್ಯಕ್ರಮ ನಡೆಸಿಕೊಟ್ಟರು. Lt cdr ಡಾ.ಯತೀಶ್, ಮೇಜರ್ ಡಾ.ಜಯರಾಜ್, ಐ ಕ್ಯೂ ಎ. ಸಿ ನಿರ್ದೇಶಕ ಡಾ.ಸಿದ್ದರಾಜು ಮತ್ತು ಎನ್. ಸಿ ಸಿ ಭೂದಳ / ನೌಕದಳದ ಕೆಡಿಟ್ ಗಳು ಭಾಗವಹಿಸಿದ್ದರು.
ಕಾರ್ಯಕ್ರಮ ‘ಒಂದು ಸಸಿ ತಾಯಿಯ ಹೆಸರಲ್ಲಿ ‘ಆಯೋಜನೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು