1:11 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ

16/08/2024, 19:26

ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು.

ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗುಡ್ಡಚಾಮುಂಡೇಶ್ವರಿ ಸೇವಾಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್, ಕಾರ್ಯದರ್ಶಿ ರಾಘವ ಗೌಡ ,ಉಮೇಶ್ ಎಸ್.ಪಿ., ಹರೀಶ್ ರೈ ಪಾಣೂರು ಸಹಕರಿಸಿದರು.
ಮಹಿಳಾ ಸೇವಾ ಸಮಿತಿಯ ಗೌರವಾಧ್ಯಕ್ಷೆ ಸುಂದರಿ ರೈ, ಗೌರವ ಸಲಹೆಗಾರರು ಪನಿಪ ಮಾಧವ, ಅಧ್ಯಕ್ಷೆ ಮೀನಾಕ್ಷಿ ರಾಘವ ಗೌಡ, ಕಾರ್ಯದರ್ಶಿ ಧನಲಕ್ಷ್ಮೀ ,ಉಪಾಧ್ಯಕ್ಷೆ ರಾಜೀವಿ ಬಡೆಕೋಡಿ, ಅಮಿತಾ ಅನಿಲ್, ಜೊತೆ ಕಾರ್ಯದರ್ಶಿ ರೋಹಿಣಿ , ರೇವತಿ, ಕೋಶಾಧಿಕಾರಿ ಭಾರತಿ ಜೆ. ಪೆರಾಜೆ, ಸಂಘಟನಾ ಕಾರ್ಯದರ್ಶಿ ರತ್ನಾ ಮಂಜೊಟ್ಟಿ ಇದ್ದರು.
ಶಶಿಕುಮಾರಿ,ಮಮತಾ ,ಗುಲಾಬಿ,ಮಮತಾ ಮಿತ್ತಪೆರಾಜೆ, ಗೀತಾ, ಸುಧಾ,ಲತಾ,ಚಂದ್ರಕಲಾ, ಲೀಲಾವತಿ ,ಭಾರತಿ ಕೆ,ಗೀತಾ ಉಮೇಶ್ ,ರಾಜೀವಿ ಜೋಗಿಬೆಟ್ಟು ಮೊದಲಾದವರು ವ್ಯವಸ್ಥೆಗೊಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು