4:01 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ

16/08/2024, 19:26

ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು.

ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗುಡ್ಡಚಾಮುಂಡೇಶ್ವರಿ ಸೇವಾಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್, ಕಾರ್ಯದರ್ಶಿ ರಾಘವ ಗೌಡ ,ಉಮೇಶ್ ಎಸ್.ಪಿ., ಹರೀಶ್ ರೈ ಪಾಣೂರು ಸಹಕರಿಸಿದರು.
ಮಹಿಳಾ ಸೇವಾ ಸಮಿತಿಯ ಗೌರವಾಧ್ಯಕ್ಷೆ ಸುಂದರಿ ರೈ, ಗೌರವ ಸಲಹೆಗಾರರು ಪನಿಪ ಮಾಧವ, ಅಧ್ಯಕ್ಷೆ ಮೀನಾಕ್ಷಿ ರಾಘವ ಗೌಡ, ಕಾರ್ಯದರ್ಶಿ ಧನಲಕ್ಷ್ಮೀ ,ಉಪಾಧ್ಯಕ್ಷೆ ರಾಜೀವಿ ಬಡೆಕೋಡಿ, ಅಮಿತಾ ಅನಿಲ್, ಜೊತೆ ಕಾರ್ಯದರ್ಶಿ ರೋಹಿಣಿ , ರೇವತಿ, ಕೋಶಾಧಿಕಾರಿ ಭಾರತಿ ಜೆ. ಪೆರಾಜೆ, ಸಂಘಟನಾ ಕಾರ್ಯದರ್ಶಿ ರತ್ನಾ ಮಂಜೊಟ್ಟಿ ಇದ್ದರು.
ಶಶಿಕುಮಾರಿ,ಮಮತಾ ,ಗುಲಾಬಿ,ಮಮತಾ ಮಿತ್ತಪೆರಾಜೆ, ಗೀತಾ, ಸುಧಾ,ಲತಾ,ಚಂದ್ರಕಲಾ, ಲೀಲಾವತಿ ,ಭಾರತಿ ಕೆ,ಗೀತಾ ಉಮೇಶ್ ,ರಾಜೀವಿ ಜೋಗಿಬೆಟ್ಟು ಮೊದಲಾದವರು ವ್ಯವಸ್ಥೆಗೊಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು