2:10 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಾರಾಯಣಪುರ ಕೃಷ್ಣಭಾಗ್ಯ ಜಲ ನಿಗಮದಿಂದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

16/08/2024, 19:03

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಕೃಷ್ಣಭಾಗ್ಯ ಜಲ ನಿಗಮದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಜರುಗಿತು.

ಮುಖ್ಯ ಅಭಿಯಂತರ ಆರ್.ಮಂಜುನಾಥ್ ಧ್ವಜರೋಹಣ ನೆರವೇರಿಸಿ ಸ್ವಾತಂತ್ರ್ಯ ಪಡೆಯಲಿಕ್ಕೆ ಮಹಾತ್ಮರು ತಮ್ಮ ಜೀವನವನ್ನೇ ಮುಡುಪಾಗಿಟ್ಟು ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ್ದಾರೆ. ಅಂತಹ ಮಹಾತ್ಮರನ್ನು ಸ್ಮರಿಸೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲ ಅಧಿಕ್ಷಕ ಅಭಿಯಂತರ ರಮೇಶ ರಾಠೋಡ ಅವರು ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು