12:00 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಅಹ್ಮದ್ ಸಾಬ್ ಕೊಲೆ ಪ್ರಕರಣ: ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹ

18/08/2024, 08:02

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಗಿ ಪಟ್ಟಣದಲ್ಲಿ ಶಾರುಖ್ ತಂದೆ ಅಹ್ಮದ್ ಸಾಬ್ ರಾಯಚೂರು ಕೊಲೆ ಮಾಡಿ ಆಳದಲ್ಲಿ ಬಿಸಾಕಿ ಹೋಗಿರುವ ಆರೋಪಿಗಳನ್ನು ತನಿಖೆ ಮಾಡಿ ಆದಷ್ಟು ಬೇಗನೆ ಬಂಧಿಸಬೇಕೆಂದು ಎಂದು ಹುಣಸಗಿಯಲ್ಲಿ ಸುನ್ನಿ ಮುಸ್ಲಿಂ ಕಬ್ರ್ ಸ್ಥಾನ ವಕ್ ಬೋರ್ಡ್ ಕಮಿಟಿ ಹಾಗೂ ಟಿಪ್ಪು ಸುಲ್ತಾನ ಸಂಯುಕ್ತ ರಂಗ ಕಮಿಟಿ ಪೊಲೀಸರಿಗೆ ಆಗ್ರಹಿದೆ.

ಈ ಸಂದರ್ಭದಲ್ಲಿ ಸುನ್ನಿ ವಕ್ಫ್ ಬೋರ್ಡ್ ಕಮಿಟಿ ಅಧ್ಯಕ್ಷರಾದ ಸುಭಾನಲಿ ಡಕ್ಕನ, ಟಿಪ್ಪು ಸುಲ್ತಾನ ಸಂಯುಕ್ತ ರಂಗದ ಅಧ್ಯಕ್ಷ ರಸುಲ್ ಬೆನ್ನೂರ, ಮಹಮ್ಮದ್ ಅಲಿ ಹವಾಲ್ದಾರ, ಮಿರ್ಜಾ ನಾದಿರ್ ಬೇಗ, ಲತ್ತಿಫ್ನದಾಫ, ಇಸ್ಮೈಲ್ ಬೆಣ್ಣೆ, ನಬಿಲಾಲ್ ಪಟೇಲ, ಯಾತನೂರ, ಸದ್ದಾಂ ಚೌದ್ರಿ, ಖಾಜಾ ಪಟೇಲ, ಖಾದರ್ ಬೆಕಿನಾಳ, ಅನ್ವರ್ ಪಾಷಾ ಚೌದ್ರಿ,
ಹಾಗೂ ಇನ್ನೂ ಅನೇಕ ಮುಸ್ಲಿಂ ಬಾಂಧವರು ಮನವಿ ಪತ್ರ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು