7:52 AM Friday18 - April 2025
ಬ್ರೇಕಿಂಗ್ ನ್ಯೂಸ್
Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ…

ಇತ್ತೀಚಿನ ಸುದ್ದಿ

ಪಾಲ್ದನೆ ಸಂತ ತೆರೇಸಾ ಚರ್ಚ್ ನಲ್ಲಿ ಮೇರಿ ಮಾತೆಯ ಸ್ವರ್ಗಾವರಣದ ಹಬ್ಬ

18/08/2024, 11:22

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೇಸಾ ಚರ್ಚ್ ನಲ್ಲಿ ಮೇರಿ ಮಾತೆಯ ಸ್ವರ್ಗಾವರಣದ ಹಬ್ಬದ ಸಂಭ್ರಮದಲ್ಲಿ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರುಗಳಾದ ವಂ. ಫಾ. ರೋಶನ್ ಪಿಂಟೋ ಅವರು ಬಲಿಪೂಜೆಯ ನೇತೃತ್ವವನ್ನು ವಹಿಸಿ ದಿನದ ಪ್ರಾಮುಖ್ಯತೆಯ ಬಗ್ಗೆ ತನ್ನ ಪ್ರವಚನದಲ್ಲಿ ವಿವರಿಸಿದರು‌.
ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮ ಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು