10:44 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ: ಜೈರಾಮ್ ಹರವತ್

19/08/2024, 22:28

ಶಿವು ರಾಠೋಡ ಯಾದಗಿರಿ

info.reporterkarnataka@gmail.com

ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರ ಜೈರಾಮ್ ಹರವತ್ . ಹೇಳಿದರು.


ಸದ್ಗುರು ಸೇವಾಲಾಲರ ಮಾಹರಾಜರು ಬಂಜಾರ ಸಾಂಸ್ಕೃತಿಕ ಜಾಗೃತಿ ಬಗ್ಗೆ ಮಾತನಾಡಿದರು.
ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಹೊಂದಿದೆ. ಪ್ರತಿಯೊಬ್ಬ ಬಂಜಾರ ಗೋರ್ ಸೇನಾ ಗೋರ್ ಸಿಕವಾಡಿ ಸಂಘಟನೆಯಲ್ಲಿ ಬಂಜಾರ ಸಮಾಜದ ವಿದ್ಯಾವಂತ ಯುವಕರು ಈ ಸಂಘಟನೆಯ ಮೂಲಕ ನಮ್ಮ ಸಮಾಜದಲ್ಲಿ ನಡೆದುಬಂದ ಹಾದಿ, ಸಂಸ್ಕೃತಿ, ಪರಂಪರೆ ಅರಿವು ತಿಳಿಯುವಂತಾಗುತ್ತದೆ. ಹಾಗೆ ಗೋರ್ ಬಂಜಾರ ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗುವ ಮೂಲಕ ಸಮಾಜವನ್ನು ಉನ್ನತಿಗೆ ಕೊಂಡೊಯ್ಯಬೇಕು ಎಂದು ಅವರು ಹೇಳಿದರು.
ಶ್ರವಣ ಮಾಸದ 30 ದಿನ ಮನೆ ಮನೆಯಲ್ಲಿ ಸತಗರು ಸೇವಾಲಾಲ್ ಮಹಾರಾಜರ ಭೋಗ್ ಕಾರ್ಯಕ್ರಮ ನಡೆಯುತ್ತಿರುವುದರಿಂದ ಶ್ರವಣ ಮಾಸದ 17/08/2024ರಂದು ಶನಿವಾರದಂದು ಜೈರಾಮ್ ಹರವತ್ ಮನೆಯ ಆವರಣದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಬಂಜಾರ ಸಮಾಜದ ಅನೇಕ ಲೇಖಕರು, ಬರಹಗಾರರು, ಅಂಕಣಕಾರರು, ಸಾಹಿತಿಗಳಿದ್ದರೂ ಅವರುಗಳನ್ನು ಕಡೆಗಣಿಸಲಾಗುತ್ತಿದೆ. ಅವರಿಗೆ ಸಿಗಬೇಕಾದ ಯೋಗ್ಯ ಸ್ಥಾನಮಾನಗಳು, ಗೌರವ ಪ್ರತಿಷ್ಟೆಗಳು ಸಿಗುತ್ತಿಲ್ಲ. ಬಂಜಾರ ಸಮುದಾಯಕ್ಕೆ ಸೇರಿದ ಶಾಸಕರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅವರನ್ನು ನೇರವಾಗಿ ನೀವು ಸಮಾಜಕ್ಕೆ ಯಾವ ಕೊಡುಗೆ ನೀಡಿದ್ದೀರಿ ಎಂದು ಪ್ರಶ್ನಿಸುವಂತಾಗಿದೆ ಎಂದರು.
ಚಂದು ಹರಾವತ್ ಅವರು ಬಂಜಾರ ಸಂಸ್ಕೃತಿ ಕುರಿತು ಮಾತನಾಡಿದರು. ನಮ್ಮ ತಾಯಂದಿರು ಮೊದಲು ನಮ್ಮ ಸಮಾಜದ ಬಗ್ಗೆ ಅರಿತರೆ ಸಾಕು ಸಮಾಜ ಬೆಳೆಯಲ್ಲೂ ಅಸಾಧ್ಯವಾಗುತ್ತದೆ ಇದು ತಿಳ್ಳಿಸಿದರು .
ಇದೆ ಸಂದರ್ಭದಲ್ಲಿ ಹರಿಕೃಷ್ಣ ಮೂಡ್, ಜೈರಾಮ್ ಹರವತ್, ಕೃಷ್ಣ್ ಜಾಧವ, ವಿನೋದ ಪವಾರ್, ಸೋಮಲಪ್ಪ ಪವಾರ್, ಸೀತಾಬಾಯಿ, ಪವಾರ್, ಬಾಲಚಂದ್ರ ಮೋತಿಲಾಲ್ ನಾಯಕ್, ಗೋಪಾಲ ಹರಾವತ್, ಸಂತೋಷ ಪವಾರ್ , ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು