6:27 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ: ಜೈರಾಮ್ ಹರವತ್

19/08/2024, 22:28

ಶಿವು ರಾಠೋಡ ಯಾದಗಿರಿ

info.reporterkarnataka@gmail.com

ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರ ಜೈರಾಮ್ ಹರವತ್ . ಹೇಳಿದರು.


ಸದ್ಗುರು ಸೇವಾಲಾಲರ ಮಾಹರಾಜರು ಬಂಜಾರ ಸಾಂಸ್ಕೃತಿಕ ಜಾಗೃತಿ ಬಗ್ಗೆ ಮಾತನಾಡಿದರು.
ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಹೊಂದಿದೆ. ಪ್ರತಿಯೊಬ್ಬ ಬಂಜಾರ ಗೋರ್ ಸೇನಾ ಗೋರ್ ಸಿಕವಾಡಿ ಸಂಘಟನೆಯಲ್ಲಿ ಬಂಜಾರ ಸಮಾಜದ ವಿದ್ಯಾವಂತ ಯುವಕರು ಈ ಸಂಘಟನೆಯ ಮೂಲಕ ನಮ್ಮ ಸಮಾಜದಲ್ಲಿ ನಡೆದುಬಂದ ಹಾದಿ, ಸಂಸ್ಕೃತಿ, ಪರಂಪರೆ ಅರಿವು ತಿಳಿಯುವಂತಾಗುತ್ತದೆ. ಹಾಗೆ ಗೋರ್ ಬಂಜಾರ ಸಮಾಜದ ಪ್ರತಿಯೊಬ್ಬರೂ ವಿದ್ಯಾವಂತರಾಗುವ ಮೂಲಕ ಸಮಾಜವನ್ನು ಉನ್ನತಿಗೆ ಕೊಂಡೊಯ್ಯಬೇಕು ಎಂದು ಅವರು ಹೇಳಿದರು.
ಶ್ರವಣ ಮಾಸದ 30 ದಿನ ಮನೆ ಮನೆಯಲ್ಲಿ ಸತಗರು ಸೇವಾಲಾಲ್ ಮಹಾರಾಜರ ಭೋಗ್ ಕಾರ್ಯಕ್ರಮ ನಡೆಯುತ್ತಿರುವುದರಿಂದ ಶ್ರವಣ ಮಾಸದ 17/08/2024ರಂದು ಶನಿವಾರದಂದು ಜೈರಾಮ್ ಹರವತ್ ಮನೆಯ ಆವರಣದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಬಂಜಾರ ಸಮಾಜದ ಅನೇಕ ಲೇಖಕರು, ಬರಹಗಾರರು, ಅಂಕಣಕಾರರು, ಸಾಹಿತಿಗಳಿದ್ದರೂ ಅವರುಗಳನ್ನು ಕಡೆಗಣಿಸಲಾಗುತ್ತಿದೆ. ಅವರಿಗೆ ಸಿಗಬೇಕಾದ ಯೋಗ್ಯ ಸ್ಥಾನಮಾನಗಳು, ಗೌರವ ಪ್ರತಿಷ್ಟೆಗಳು ಸಿಗುತ್ತಿಲ್ಲ. ಬಂಜಾರ ಸಮುದಾಯಕ್ಕೆ ಸೇರಿದ ಶಾಸಕರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅವರನ್ನು ನೇರವಾಗಿ ನೀವು ಸಮಾಜಕ್ಕೆ ಯಾವ ಕೊಡುಗೆ ನೀಡಿದ್ದೀರಿ ಎಂದು ಪ್ರಶ್ನಿಸುವಂತಾಗಿದೆ ಎಂದರು.
ಚಂದು ಹರಾವತ್ ಅವರು ಬಂಜಾರ ಸಂಸ್ಕೃತಿ ಕುರಿತು ಮಾತನಾಡಿದರು. ನಮ್ಮ ತಾಯಂದಿರು ಮೊದಲು ನಮ್ಮ ಸಮಾಜದ ಬಗ್ಗೆ ಅರಿತರೆ ಸಾಕು ಸಮಾಜ ಬೆಳೆಯಲ್ಲೂ ಅಸಾಧ್ಯವಾಗುತ್ತದೆ ಇದು ತಿಳ್ಳಿಸಿದರು .
ಇದೆ ಸಂದರ್ಭದಲ್ಲಿ ಹರಿಕೃಷ್ಣ ಮೂಡ್, ಜೈರಾಮ್ ಹರವತ್, ಕೃಷ್ಣ್ ಜಾಧವ, ವಿನೋದ ಪವಾರ್, ಸೋಮಲಪ್ಪ ಪವಾರ್, ಸೀತಾಬಾಯಿ, ಪವಾರ್, ಬಾಲಚಂದ್ರ ಮೋತಿಲಾಲ್ ನಾಯಕ್, ಗೋಪಾಲ ಹರಾವತ್, ಸಂತೋಷ ಪವಾರ್ , ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು