4:27 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಬೆವನೂರು ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ: ಕರಕರಮುಂಡಿ ಸಮುದಾಯದಿಂದ ಸಿಡಿಗಾಯಿ ಸೇವೆ

20/08/2024, 14:36

ಶಿವರಾಯ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ
ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡೂವರೆ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆದು ಸೇವೆ ಸಲ್ಲಿಸಿದರು.
ಹಲ್ಯಾಳ ಗ್ರಾಮದಲ್ಲಿ ಪ್ರತಿ ವರ್ಷದ ಕೊನೆಗೆ ಬರುವ ಶ್ರಾವಣ ಮಾಸದ ಮೂರನೇ ಶ್ರಾವಣ ಸೋಮವಾರದ ನಿಮಿತ್ಯ ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರಕ್ಕೆ ಸ್ನಾನಕ್ಕೆ ಬರುವ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡುವರೇ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆಯುವ ರೂಪದಲ್ಲಿ ಒಡೆದು ಪಲ್ಲಕಿ ಜೊತೆಗೆ ಬರುವ ಸರ್ವ ಭಕ್ತರಿಗೂ ಅಣ್ಣ ಪ್ರಸಾದದ ವ್ಯವಸ್ಥೆ ಮಾಡಿಸಿದರು.
ಗ್ರಾಮದ ಪ್ರಮುಖರಾದ ಹಣಮಂತ ಕರಕರಮುಂಡಿ •ಮನೋಹರ ಕರಕರಮುಂಡಿ, ಸೋಮಣ್ಣ ಕೋಳಿ, ಅಂಬಣ್ಣ ಕರಕರಮುಂಡಿ, ಮಾದೇವ ಕೋಳಿ, ಲಕ್ಷ್ಮಣ ಕರಕರಮುಂಡಿ ಎಲ್ಲ ಹಿರಿಯರು ಸೇರಿಕೊಂಡು ಪಲ್ಲಕ್ಕಿ ಉತ್ಸವದಿಂದ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು