2:18 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಬೆವನೂರು ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ: ಕರಕರಮುಂಡಿ ಸಮುದಾಯದಿಂದ ಸಿಡಿಗಾಯಿ ಸೇವೆ

20/08/2024, 14:36

ಶಿವರಾಯ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ
ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡೂವರೆ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆದು ಸೇವೆ ಸಲ್ಲಿಸಿದರು.
ಹಲ್ಯಾಳ ಗ್ರಾಮದಲ್ಲಿ ಪ್ರತಿ ವರ್ಷದ ಕೊನೆಗೆ ಬರುವ ಶ್ರಾವಣ ಮಾಸದ ಮೂರನೇ ಶ್ರಾವಣ ಸೋಮವಾರದ ನಿಮಿತ್ಯ ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರಕ್ಕೆ ಸ್ನಾನಕ್ಕೆ ಬರುವ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡುವರೇ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆಯುವ ರೂಪದಲ್ಲಿ ಒಡೆದು ಪಲ್ಲಕಿ ಜೊತೆಗೆ ಬರುವ ಸರ್ವ ಭಕ್ತರಿಗೂ ಅಣ್ಣ ಪ್ರಸಾದದ ವ್ಯವಸ್ಥೆ ಮಾಡಿಸಿದರು.
ಗ್ರಾಮದ ಪ್ರಮುಖರಾದ ಹಣಮಂತ ಕರಕರಮುಂಡಿ •ಮನೋಹರ ಕರಕರಮುಂಡಿ, ಸೋಮಣ್ಣ ಕೋಳಿ, ಅಂಬಣ್ಣ ಕರಕರಮುಂಡಿ, ಮಾದೇವ ಕೋಳಿ, ಲಕ್ಷ್ಮಣ ಕರಕರಮುಂಡಿ ಎಲ್ಲ ಹಿರಿಯರು ಸೇರಿಕೊಂಡು ಪಲ್ಲಕ್ಕಿ ಉತ್ಸವದಿಂದ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು