11:54 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು: ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆ. 23ರಂದು ಪ್ರತಿಭಟನೆ

20/08/2024, 22:07

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸ್ತ್ರೀ ಆಯೋಗ ಹಾಗೂ ಸಾಮಾಜಿಕ ನ್ಯಾಯ ಆಯೋಗ, ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ, ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಧರ್ಮಕ್ಷೇತ್ರದ ಯುವಜನ ಆಯೋಗ ಹಾಗೂ ಸಾಮಾಜಿಕ ಮಾಧ್ಯಮ ಆಯೋಗ ಹಾಗೂ ಸೈಂಟ್ ಅಲೋಶಿಯಸ್ ಡೀಮ್ಡ್ ಟು ಬಿ ಯುನಿವರ್ಸಿಟಿ ಜಂಟಿಯಾಗಿ ಆಯೋಜಿಸುವ ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆಗಸ್ಟ್ 23 ಶುಕ್ರವಾರದಂದು ಸಂಜೆ 3.30ಕ್ಕೆ ನಗರದ ಟೌನ್ ಹಾಲ್ ಸಮೀಪ ‘ಸುರಕ್ಷತೆಗಾಗಿ ಹಕ್ಕೊತ್ತಾಯ, ನ್ಯಾಯಕ್ಕಾಗಿ ಒಂದಾಗಿ ನಿಲ್ಲೋಣ’ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಭಟನೆ ನಡೆಯಲಿದೆ

ಎಂದು ಮಂಗಳೂರು ಧರ್ಮಕ್ಷೇತ್ರದ ಸ್ತ್ರೀ ಆಯೋಗದ ಸಂಚಾಲಕಿ ಅನಿತಾ ಫ್ರೆಂಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು