5:00 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಂಗಳೂರು: ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆ. 23ರಂದು ಪ್ರತಿಭಟನೆ

20/08/2024, 22:07

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸ್ತ್ರೀ ಆಯೋಗ ಹಾಗೂ ಸಾಮಾಜಿಕ ನ್ಯಾಯ ಆಯೋಗ, ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ, ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಧರ್ಮಕ್ಷೇತ್ರದ ಯುವಜನ ಆಯೋಗ ಹಾಗೂ ಸಾಮಾಜಿಕ ಮಾಧ್ಯಮ ಆಯೋಗ ಹಾಗೂ ಸೈಂಟ್ ಅಲೋಶಿಯಸ್ ಡೀಮ್ಡ್ ಟು ಬಿ ಯುನಿವರ್ಸಿಟಿ ಜಂಟಿಯಾಗಿ ಆಯೋಜಿಸುವ ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆಗಸ್ಟ್ 23 ಶುಕ್ರವಾರದಂದು ಸಂಜೆ 3.30ಕ್ಕೆ ನಗರದ ಟೌನ್ ಹಾಲ್ ಸಮೀಪ ‘ಸುರಕ್ಷತೆಗಾಗಿ ಹಕ್ಕೊತ್ತಾಯ, ನ್ಯಾಯಕ್ಕಾಗಿ ಒಂದಾಗಿ ನಿಲ್ಲೋಣ’ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಭಟನೆ ನಡೆಯಲಿದೆ

ಎಂದು ಮಂಗಳೂರು ಧರ್ಮಕ್ಷೇತ್ರದ ಸ್ತ್ರೀ ಆಯೋಗದ ಸಂಚಾಲಕಿ ಅನಿತಾ ಫ್ರೆಂಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು