1:50 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ ಆಚರಣೆ

21/08/2024, 16:26

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು.


ಧಾರ್ಮಿಕ ಚಿಂತಕ ಹಾಗೂ ಸಂಘದ ಹಿರಿಯ ಸದಸ್ಯರಾದ ಮಾಧವ ಸುವರ್ಣ ಅವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ರಾಜೇಶ್ ಶಾಂತಿ ಅವರು ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.
ಈ ಶುಭ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ನೇಮಿರಾಜ್ ಪಿ , ನಿರ್ದೇಶಕರುಗಳಾದ ಜಿ. ಪರಮೇಶ್ವರ್ ಪೂಜಾರಿ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಗೋಪಾಲ್ ಎಮ್, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರ ವಾಮನ್ ಕೆ. ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು