5:53 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಭೂಮಿಯಲ್ಲಿ ಬಿರುಕು: ಗೂಗಲ್ ನಿಂದ ಮಿಸ್‌ಗೈಡ್?; ರಾಣಿಝರಿ ಪ್ರವಾಸಿ ತಾಣಕ್ಕೆ ಅಧಿಕಾರಿಗಳ ದೌಡು

22/08/2024, 13:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಬುಧವಾರ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿ`ಭಾಗದಲ್ಲಿರುವ ರಾಣಿ ಝರಿ ಪ್ರವಾಸಿತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಾರಿ ಮಳೆಯಾಗುತ್ತಿದೆ.


ಗೂಗಲ್ ಮ್ಯಾಪ್‌ನಲ್ಲಿ ` ಬಿರುಕು ಕಂಡು ಬರುತ್ತಿರುವ ಹಿನ್ನೆಲೆ ಪುತ್ತೂರು ಉಪವಿಭಾಗಾಕಾರಿಗಳು ರಾಣಿಝರಿ ಸಮೀಪ `ಬಾರಿ ಮಳೆಯಾಗುತ್ತಿರುವುದರಿಂದ `ಭೂಮಿಕುಸಿತವಾಗುವ ಸಂಭವವಿದೆ ಎಂದು ಚಿಕ್ಕಮಗಳೂರು ಉಪವಿಭಾಗಾಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಉಪವಿಭಾಗಾಕಾರಿಗಳು ಸೂಚನೆಯ ಮೇರೆಗೆ ನಿಡುವಾಳೆ ಮತ್ತು ಸುಂಕಸಾಲೆ ಗ್ರಾಮ ಲೆಕ್ಕಾಕಾರಿಗಳಾದ ಜಯಪ್ರಕಾಶ್ ಮತ್ತು ಮಹೇಶ್ ಸ್ಥಳ್ಕಕೆ ತೆರಳಿ `ಮಾಹಿತಿನೀಡಿದ್ದರು.
ಯಾವುದೇ `
ಭೂಕುಸಿತ ಹಾಗೂ ಬಿರುಕು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು