5:52 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಆಸ್ತಿ ವಿವಾದ: ಸಹೋದರನನ್ನೇ ಕೊಚ್ಚಿ ಕೊಂದ ಮೂವರು ಸಹೋದರಿಯರು; ಮಲಗಿದ್ದಲ್ಲೇ ಭೀಕರ ಹತ್ಯೆ

22/08/2024, 23:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಸ್ತಿಗಾಗಿ ಸಹೋದರನನ್ನೇ ಸಹೋದರಿಯರು ಕೊಚ್ಚಿ ಕೊಂದ ಅಮಾನವೀಯ ಘಟನೆ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ.


ಮೃತ ದುರ್ದೈವಿಯನ್ನು ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರ ಕಣ್ಣಿಗೆ ಖಾರದ ಪುಡಿ ಎರಚಿ ಬೆಳ್ಳಂಬೆಳಗ್ಗೆಯೇ ರಕ್ತ ಸಂಬಂಧಿಗಳು ಕೊಚ್ಚಿ ಕೊಂದಿದ್ದಾರೆ.
ಆಸ್ತಿಗಾಗಿ ಸಹೋದರನ ಜೊತೆ ಮೂವರು ಸಹೋದರಿಯರು ಆಗಾಗ್ಗೆ ಗಲಾಟೆ ನಡೆಸುತ್ತಿದ್ದರು.
ಇಂದು ಬಾವನ ಜೊತೆಗೂಡಿ ಮೂವರು ಸಹೋದರಿಯರು ರಾಘವೇಂದ್ರ ಅವರ ಕೊಲೆ ಮಾಡಿದ್ದಾರೆ. ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಸಹೋದರನನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು