2:01 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಆಸ್ತಿ ವಿವಾದ: ಸಹೋದರನನ್ನೇ ಕೊಚ್ಚಿ ಕೊಂದ ಮೂವರು ಸಹೋದರಿಯರು; ಮಲಗಿದ್ದಲ್ಲೇ ಭೀಕರ ಹತ್ಯೆ

22/08/2024, 23:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಸ್ತಿಗಾಗಿ ಸಹೋದರನನ್ನೇ ಸಹೋದರಿಯರು ಕೊಚ್ಚಿ ಕೊಂದ ಅಮಾನವೀಯ ಘಟನೆ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ.


ಮೃತ ದುರ್ದೈವಿಯನ್ನು ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರ ಕಣ್ಣಿಗೆ ಖಾರದ ಪುಡಿ ಎರಚಿ ಬೆಳ್ಳಂಬೆಳಗ್ಗೆಯೇ ರಕ್ತ ಸಂಬಂಧಿಗಳು ಕೊಚ್ಚಿ ಕೊಂದಿದ್ದಾರೆ.
ಆಸ್ತಿಗಾಗಿ ಸಹೋದರನ ಜೊತೆ ಮೂವರು ಸಹೋದರಿಯರು ಆಗಾಗ್ಗೆ ಗಲಾಟೆ ನಡೆಸುತ್ತಿದ್ದರು.
ಇಂದು ಬಾವನ ಜೊತೆಗೂಡಿ ಮೂವರು ಸಹೋದರಿಯರು ರಾಘವೇಂದ್ರ ಅವರ ಕೊಲೆ ಮಾಡಿದ್ದಾರೆ. ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಸಹೋದರನನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು