4:30 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಈಜು ಸ್ಪರ್ಧೆ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವಿದ್ಯಾರ್ಥಿನಿ ಅನನ್ಯ ಎ.ಆರ್. ರಾಷ್ಟ್ರಮಟ್ಟಕ್ಕೆ ಆಯ್ಕೆ

22/08/2024, 23:41

ಬಂಟ್ವಾಳ(reporterkarnataka.com): ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ 14 ವರ್ಷ ಒಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ನಿ
ಅನನ್ಯ ಎ.ಆರ್. 200 ಮೀ. ಬಟರ್ ಫ್ಲೈಮತ್ತು 4× 100 ಮೀ. ಫ್ರೀಸ್ಟೈಲ್ ರಿಲೇ ಯಲ್ಲಿ 2 ಬೆಳ್ಳಿ ಮತ್ತು 200 ಮೀ. ಬ್ಯಾಕ್ ಸ್ಟ್ರೋಕ್ ಮತ್ತು 200 ಮೀ. ಇಂಡಿ ವಿಜುವಲ್ ಮೆಡ್ಲೆ ಯಲ್ಲಿ2 ಕಂಚು ಪಡೆದಿದ್ದಾಳೆ. 17 ವರ್ಷ ಒಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಅನರ್ಘ್ಯ ಎ.ಆರ್. 200 ಮೀ ಇಂಡಿ ವಿಜುವಲ್ ಮೆಡ್ಲೆ , 400 ಮೀ. ಇಂಡಿವಿಜುವಲ್ ಮೆಡ್ಲೆ ಮತ್ತು 4×100 ಮೀ. ಮೆಡ್ಲೆ ರಿಲೇಯಲ್ಲಿ 3 ಬೆಳ್ಳಿ ಮತ್ತು 200ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದ್ದಾಳೆ. ಈಕೆ ರೇಷ್ಮೆ ಇಲಾಖೆಯ ನಿವೃತ್ತ ಇನ್ ಸ್ಪೆಕ್ಟರ್ ಬಿ‌.ಕೆ.ನಾಯ್ಕ್ ಅವರ ಶಿಷ್ಯೆಯರಾಗಿದ್ದು ಮಂಗಳೂರಿನ ಅಲೋಶಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರ ರಾದ ಲೋಕರಾಜ್ ಮತ್ತು ಸ್ಯಾಂಜುರವರಿಂದ ತರಬೇತಿ ಪಡೆಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು