6:49 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ಈಜು ಸ್ಪರ್ಧೆ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವಿದ್ಯಾರ್ಥಿನಿ ಅನನ್ಯ ಎ.ಆರ್. ರಾಷ್ಟ್ರಮಟ್ಟಕ್ಕೆ ಆಯ್ಕೆ

22/08/2024, 23:41

ಬಂಟ್ವಾಳ(reporterkarnataka.com): ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ 14 ವರ್ಷ ಒಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ನಿ
ಅನನ್ಯ ಎ.ಆರ್. 200 ಮೀ. ಬಟರ್ ಫ್ಲೈಮತ್ತು 4× 100 ಮೀ. ಫ್ರೀಸ್ಟೈಲ್ ರಿಲೇ ಯಲ್ಲಿ 2 ಬೆಳ್ಳಿ ಮತ್ತು 200 ಮೀ. ಬ್ಯಾಕ್ ಸ್ಟ್ರೋಕ್ ಮತ್ತು 200 ಮೀ. ಇಂಡಿ ವಿಜುವಲ್ ಮೆಡ್ಲೆ ಯಲ್ಲಿ2 ಕಂಚು ಪಡೆದಿದ್ದಾಳೆ. 17 ವರ್ಷ ಒಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಅನರ್ಘ್ಯ ಎ.ಆರ್. 200 ಮೀ ಇಂಡಿ ವಿಜುವಲ್ ಮೆಡ್ಲೆ , 400 ಮೀ. ಇಂಡಿವಿಜುವಲ್ ಮೆಡ್ಲೆ ಮತ್ತು 4×100 ಮೀ. ಮೆಡ್ಲೆ ರಿಲೇಯಲ್ಲಿ 3 ಬೆಳ್ಳಿ ಮತ್ತು 200ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದ್ದಾಳೆ. ಈಕೆ ರೇಷ್ಮೆ ಇಲಾಖೆಯ ನಿವೃತ್ತ ಇನ್ ಸ್ಪೆಕ್ಟರ್ ಬಿ‌.ಕೆ.ನಾಯ್ಕ್ ಅವರ ಶಿಷ್ಯೆಯರಾಗಿದ್ದು ಮಂಗಳೂರಿನ ಅಲೋಶಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರ ರಾದ ಲೋಕರಾಜ್ ಮತ್ತು ಸ್ಯಾಂಜುರವರಿಂದ ತರಬೇತಿ ಪಡೆಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು