7:54 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಈಜು ಸ್ಪರ್ಧೆ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವಿದ್ಯಾರ್ಥಿನಿ ಅನನ್ಯ ಎ.ಆರ್. ರಾಷ್ಟ್ರಮಟ್ಟಕ್ಕೆ ಆಯ್ಕೆ

22/08/2024, 23:41

ಬಂಟ್ವಾಳ(reporterkarnataka.com): ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ 14 ವರ್ಷ ಒಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ನಿ
ಅನನ್ಯ ಎ.ಆರ್. 200 ಮೀ. ಬಟರ್ ಫ್ಲೈಮತ್ತು 4× 100 ಮೀ. ಫ್ರೀಸ್ಟೈಲ್ ರಿಲೇ ಯಲ್ಲಿ 2 ಬೆಳ್ಳಿ ಮತ್ತು 200 ಮೀ. ಬ್ಯಾಕ್ ಸ್ಟ್ರೋಕ್ ಮತ್ತು 200 ಮೀ. ಇಂಡಿ ವಿಜುವಲ್ ಮೆಡ್ಲೆ ಯಲ್ಲಿ2 ಕಂಚು ಪಡೆದಿದ್ದಾಳೆ. 17 ವರ್ಷ ಒಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಅನರ್ಘ್ಯ ಎ.ಆರ್. 200 ಮೀ ಇಂಡಿ ವಿಜುವಲ್ ಮೆಡ್ಲೆ , 400 ಮೀ. ಇಂಡಿವಿಜುವಲ್ ಮೆಡ್ಲೆ ಮತ್ತು 4×100 ಮೀ. ಮೆಡ್ಲೆ ರಿಲೇಯಲ್ಲಿ 3 ಬೆಳ್ಳಿ ಮತ್ತು 200ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದ್ದಾಳೆ. ಈಕೆ ರೇಷ್ಮೆ ಇಲಾಖೆಯ ನಿವೃತ್ತ ಇನ್ ಸ್ಪೆಕ್ಟರ್ ಬಿ‌.ಕೆ.ನಾಯ್ಕ್ ಅವರ ಶಿಷ್ಯೆಯರಾಗಿದ್ದು ಮಂಗಳೂರಿನ ಅಲೋಶಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರ ರಾದ ಲೋಕರಾಜ್ ಮತ್ತು ಸ್ಯಾಂಜುರವರಿಂದ ತರಬೇತಿ ಪಡೆಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು