12:33 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ರಾಷ್ಟ್ರಿಯ ಲೋಕ್ ಅದಾಲತ್’ 905 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ

24/08/2024, 18:01

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ 905 ಪ್ರಕರಣಗಳು ಈಗಾಗಲೇ ರಾಜಿ ಸಂಧಾನದ ಮೂಲಕ ಮುಕ್ತವಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಎರಡು
ಜಿಲ್ಲೆಗಳಲ್ಲಿ 31 ನ್ಯಾಯಾಲಯಗಳಲ್ಲಿ ಒಟ್ಟು 59434 ಪ್ರಕರಣಗಳು ಬಾಕಿ ಇದ್ದು ಅವುಗಳಲ್ಲಿ ಈಗಾಗಲೇ 4109 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಸಲುವಾಗಿ ಗುರಿತಿಸಲಾಗಿದೆ ಎಂದು ತಿಳಿಸಿದರು.
ಸದರಿ ಮುಕ್ತಾಯವಾದಗಳ ಪ್ರಕರಣಗಳ ಪೈಕಿ 47 ಚೆಕ್ ಬೌನ್ಸ್ ಪ್ರಕರಣಗಳು 8 ಪಾಲು ವಿಭಾಗದ, 6 ಹಣ ವಸೂಲಾತಿ 2 ಬ್ಯಾಂಕ್ ಪ್ರಕರಣಗಳು 4 ಮೋಟಾರು ವಾಹನ ಪರಿಹಾರ ಪ್ರಕರಣಗಳು 11 ಇತರೆ ಸಿವಿಲ್ ಪ್ರಕರಣಗಳು ಸೇರಿವೆ.
ಅದರಂತೆ 150 ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಅರ್ಜಿಗಳು 623 ದಂಡ ವಿಧಿಸಿದ ಮುಕ್ತಾಯಗೊಳಿಸಬಹುದಾದ ಅಪರಾಧಿ ಪ್ರಕರಣಗಳು ಇರುತ್ತವೆ.
14 ಸೆಪ್ಟೆಂಬರ್ ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಈ ಹಿಂದಿನ ಲೋಕ ಅದಾಲತ್ ನಲ್ಲಿ ರಾಜಿ ಸಂಧಾನ ಮೂಲಕ ಮುಕ್ತಗೊಳಿಸಿದ 1,25,442 ಪ್ರಕಣಗಳಿಗಿಂತ ಹೆಚ್ಚು ಪ್ರಕರಣಗಳನ್ನು ಈ ಬಾರಿಯ ಲೋಕ ಅದಾಲತ್ ನಲ್ಲಿ ಗುರಿ ಸಾಧಿಸುವ ಹೊಂದಿರುತ್ತೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು