4:45 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಯುವತಿ ಮೇಲೆ ಅತ್ಯಾಚಾರ ಪೂರ್ವನಿಯೋಜಿತ ಕೃತ್ಯ: ಮಾಜಿ ಸಚಿವ ಸುನಿಲ್ ಕುಮಾರ್

24/08/2024, 23:48

ಕಾರ್ಕಳ(reporterkarnataka.com): ಕಾರ್ಕಳದ ಬಡ ಕುಟುಂಬದ ಯುವತಿಯೊಬ್ಬಳನ್ನು ಅಪಹರಿಸಿ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೂರ್ವಯೋಜಿತ ಕೃತ್ಯ ಎನ್ನುವ ಸಂದೇಹ ದಟ್ಟವಾಗಿ ಕಾಣುತ್ತದೆ ಎಂದು ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಯುವತಿಯನ್ನು ಪುಸಲಾಯಿಸಿ ಕಾರಿನಲ್ಲಿ ಪಳ್ಳಿ ಎಂಬಲ್ಲಿವರೆಗೆ ಅಪಹರಿಸಿ ಅಮಲು ಪದಾರ್ಥ ನೀಡಿ ಈ ಕೃತ್ಯ ನಡೆಸಿದ್ದಾರೆ ಎಂದರೆ ಇದನ್ನು ಊಹಿಸಲು ಅಸಾದ್ಯ. ಪ್ರಕರಣ ಸಂಬಂಧ ಪೊಲೀಸರು ಸಮಗ್ರ ತನಿಖೆ ನಡೆಸಿ, ಪ್ರಕರಣ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು. ಸಂತ್ರಸ್ತ ಯುವತಿಯ ಆರೋಗ್ಯ ವೆಚ್ಚವನ್ನು ಸರಕಾರ ಭರಿಸಬೇಕು. ಜಿಲ್ಲಾಡಳಿತ ಯುವತಿಗೆ ಮಾನಸಿಕ ಧೈರ್ಯ ತುಂಬಿ, ಆಕೆ ಮತ್ತು ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು