11:21 AM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

ಅತ್ಯಾಚಾರ ಪ್ರಕರಣವನ್ನು ಎನ್ಐಎಗೆ ನೀಡಿ: ಬಿಜೆಪಿ ಮಹಿಳಾ ಮೋರ್ಚಾ

25/08/2024, 00:06

ಕಾರ್ಕಳ(reporterkarnataka.com): ಅಮಾಯಕ ಯುವತಿಯ ಅತ್ಯಾಚಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಒಪ್ಪಿಸಬೇಕು ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.
ಪೋಲಿಸ್ ಇಲಾಖೆ ಮೊದಲೇ ಎಚ್ಚೆತ್ತುಕೊಳ್ಳುತ್ತಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಇನ್ನಾದರೂ ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹುಡುಗಿಗೆ ನ್ಯಾಯ ಒದಗಿಸಬೇಕು ಹಾಗೂ ಹುಡುಗಿ ಮೇಲೆ ಸರಣಿ ಅತ್ಯಾಚಾರ ನಡೆದಿರುವ ಸಾಧ್ಯತೆಯಿದ್ದು, ಇಂತಹ ಹೇಯ ಕೃತ್ಯ ನಡೆಸಿರುವವರನ್ನು ತಕ್ಷಣವೇ ಬಂಧಿಸಬೇಕು. ಇಲ್ಲವಾದಲ್ಲಿ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಉಗ್ರ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು