5:50 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್: ಅಥಣಿ ತಾಲೂಕಿನ ಸಂಗಮೇಶ್ ಕದಂ ಹಾಗೂ ಮಾಂತೇಶ್ ಕದಂಗೆ ಚಿನ್ನದ ಪದಕ

26/08/2024, 17:32

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಸಿರುಗುಪ್ಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನ ಕಟ್ಟಾ ಮತ್ತು ಬಾಕ್ಸಿಂಗ್ ವಿಭಾಗದಲ್ಲಿ ಅಥಣಿ ತಾಲೂಕಿನ ಇಬ್ಬರೂ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಸಂಗಮೇಶ್ ಕದಂ ಹಾಗೂ ಮಾಂತೇಶ್ ಕದಂ ಪ್ರಥಮ ಬಹುಮಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.


ಸಂಗಮೇಶ್ ಕದಂ ಕಟ್ಟಾ ವಿಭಾಗದಲ್ಲಿ ಫಸ್ಟ್ ಪ್ರೈಸ್ ಗೋಲ್ಡ್ ಮೆಡಲ್ ಹಾಗೂ ಮಾಂತೇಶ್ ಕದಂ ಕಟ್ಟಾ ಫಸ್ಟ್ ಪ್ರೈಸ್ ಗೋಲ್ಡ್ ಮೆಡಲ್, ಕುಮಿಟೆ ಸೆಕೆಂಡ್ ಪ್ರೈಸ್ ಸಿಲ್ವರ್ ಮೆಡಲ್ ಪಡೆದಿದ್ದಾರೆ.
ಈ ಇಬ್ಬರು ವಿದ್ಯಾರ್ಥಿ ಗಳು ಪ್ರೀತಮ್ ಎಸ್. ಹೊಣಕಂಡಿ, ಸುಮಿತ್ ಹನಕಂಡಿ, ಪ್ರಕಾಶ್ ಲೋನಾರಿ, ಅಲಿ ಅವರ ಶಿಷ್ಯರು.

ಇತ್ತೀಚಿನ ಸುದ್ದಿ

ಜಾಹೀರಾತು