1:07 PM Tuesday7 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಹಳ್ಳೂರ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ, ರಥೋತ್ಸವ: ವಾದ್ಯಮೇಳದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

27/08/2024, 11:26

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 26 ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಹಾಗೂ ರಥೋತ್ಸವವು ಸೋಮವಾರದಂದು ಅತೀ ವಿಜೃಂಭಣೆಯಿಂದ ಜರುಗಿತು.

ಮುಂಜಾನೆ ಶ್ರೀ ಬಸವೇಶ್ವರ ವಿಶೇಷ ಪೂಜೆ ಅಭಿಷೇಕ ನಡೆದು ಗ್ರಾಮದ ಸರ್ವ ದೇವರಿಗೆ ಗ್ರಾಮಸ್ಥ ರು ನೈವೇದ್ಯ ಅರ್ಪಿಸಿದರು. ಸಾಯಂಕಾಲ ಸಮಯದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಬಸವೇಶ್ವರ ಭವ್ಯ ರಥೋತ್ಸವಕ್ಕೆ ಪೂಜೆಯೊಂದಿಗೆ ಚಾಲನೆ ನೀಡಿದರು. ಗ್ರಾಮದ ಎರಡೂ ದೈವದ ಜೋಡು ಉಚಾಯಿ, ಕಾಂಡ್ಯಾಳು ಬಾಸಿಂಗ, ನಕ್ಷತ್ರ ಮಾಲೆ ರಾರಾಜಿಸುತ್ತಿದ್ದು ಹಾಗೂ ಸಕಲ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ರಥೋತ್ಸವ ಜರುಗಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಬಂದು ಸಂಪನ್ನಗೊಂಡಿತು. ಭಕ್ತಾದಿಗಳ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ ರಥೋತ್ಸವ ಮೇಲೆ ಬೆಂಡು ಬತ್ತಾಸು ಖಾರಿಕು ಹಾರಿಸಿ ಹರಕೆ ತೀರಿಸಿದರು. ಜಾತ್ರೆಯಲ್ಲಿ ಶ್ರೀ ಬಸವೇಶ್ವರ ಮಹಾರಾಜಕಿ ಜೈ ಅಂಥ ಜೈ ಕಾರ ಹಾಕುತ್ತಿದ್ದರು. ಜಾತ್ರೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು