2:40 AM Friday20 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಅತ್ತಾವರದಲ್ಲಿ 115ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜಯಂತ್ಯುತ್ಸವ: ಕುತೂಹಲ ಕೆರಳಿಸಿದ ಅಡಿಕೆ ಕಂಬವೇರುವ ಸ್ಪರ್ಧೆ

27/08/2024, 23:24

ಮಂಗಳೂರು(reporterkarnataka.com): ನಗರದ ಅತ್ತಾವರದಲ್ಲಿ 115ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜಯಂತ್ಯುತ್ಸವದ ಅಂಗವಾಗಿ ಅತ್ತಾವರ ಮೊಸರು ಕುಡಿಕೆ ಉತ್ಸವದಲ್ಲಿ ಅಡಿಕೆ ಮರದ ಕಂಬವೇರುವ ಸ್ಪರ್ಧೆ ಜನರ ಕಣ್ಮನ ಸೆಳೆಯಿತು.



ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಂಸದ ಬ್ರಿಜೇಶ್ ಚೌಟ ಮತ್ತಿತರರು ಉಪಸ್ಥಿತರಿದ್ದರು.

ಮೊಸರು ಕುಡಿಕೆ ಹಾಗೂ ಇತರ ಸ್ಪರ್ಧೆಯಲ್ಲಿ ಹಲವು ಉತ್ಸಾಹಿ ಯುವಕರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು