11:35 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ತೀರ್ಥ ಸಂರಕ್ಷಣೆಗೆ ಕ್ರಮ: ಗುಜ್ಜರಕೆರೆಗೆ ವಿವಿಧ ಜಾತಿಯ ಮೀನು ಬಿಡುಗಡೆ

29/08/2024, 18:49

ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ರಿ. ಮತ್ತು ಸಹರಾ ವೆಲ್ಫೇರ್ ಟ್ರಸ್ಟ್ ವತಿಯಿಂದ ಗುಜ್ಜರಕೆರೆಗೆ ಮೀನುಗಳನ್ನು ಬಿಡಲಾಯಿತು.
ಕೆರೆಯ ನೀರಿನಲ್ಲಿರುವ ಸೊಳ್ಳೆ, ಕೀಟ ನಿಯಂತ್ರಣಕ್ಕಾಗಿ ಗಪ್ಪಿ ಮೀನು, ನೀರಿನ ಒಳಗಿನ ಹುಲ್ಲುಗಳ ನಿಯಂತ್ರಣಕ್ಕಾಗಿ ಹುಲ್ಲು ಗೆಂಡೆ ಮೀನು, ಕೆಸರಿನ ಶುದ್ಧತೆಗೆ ಗೌರಿ ಮೀನು ಮತ್ತು ನೀರಿನ ಮೇಲ್ಮೈ ಪರಿಸರದ ಸ್ವಚ್ಛತೆಗಾಗಿ ಕಾಟ್ಲ ಮೀನು ಬಿಡಲಾಯಿತು.
ಈ ಸಂದರ್ಭ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ, ಗುಜ್ಜರಕೆರೆ, ಡಾ .ಎಂ.ಎಸ್. ನಜೀರ್ ಅವರು ಕೆರೆ ಪರಿಸರ ಸ್ನೇಹಿ ಮೀನುಗಳನ್ನು ಹಾಕಿದರು.


ಈಗಾಗಲೇ ಕೆರೆಯ ಪರಿಸರದಲ್ಲಿ ಮತ್ತು ಕೆರೆಯ ನೀರಿಗೆ ತ್ಯಾಜ್ಯಗಳನ್ನು ಹಾಕಿ ದುಷ್ಕೃತ್ಯ ಎಸೆಯಲಾಗಿದ್ದು, ಈ ನಿಟ್ಟಿನಲ್ಲಿ ಮತ್ತು ಕೆರೆಯಲ್ಲಿರುವ ಜಲಚರಗಳ ಸಂರಕ್ಷಣೆಯ ನಿಟ್ಟಿನಲ್ಲಿಯೂ ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳ ಬೇಕೆಂಬುವುದು ಸ್ಥಳೀಯರ ಆಗ್ರಹವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು