2:40 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳಗೆ ಬೀಳ್ಕೊಡುಗೆ

02/09/2024, 12:29

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 01 ಸಮೀರವಾಡಿಯ ಗೋದಾವರಿ ಬೈಯೋ ರಿಪೈನರೀಜ್ ಲಿ ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳ ಅವರು ಸೇವಾ ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದರು.
ಈ ಹಿನ್ನಲೆಯಲ್ಲಿ ಕಾರ್ಖಾನೆಯು ಆಡಳಿತ ಅಧಿಕಾರಿಗಳು ಹಾಗೂ ಕಾರ್ಮಿಕ ಬಂಧುಗಳು, ಹಿತೈಷಿಗಳು ವಿನೂತನ ಎತ್ತಿನ ಗಾಡಿಯಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮಾಚರಣೆ ಮಾಡಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟುರು. ಈ ಸಂದರ್ಭದಲ್ಲಿ ಮಾತನಾಡಿದ ಸಕ್ಕರೆ ವಿಭಾಗದ ಜನರಲ್ ಮ್ಯಾನೇಜರ್ ದಿನೇಶ್ ಶರ್ಮಾ ವೃತ್ತಿಯಲ್ಲಿರುವ ಪ್ರತಿಯೊಬ್ಬರಿಗೂ ನಿವೃತ್ತಿ ಎಂಬುದು ಸರ್ವೇ ಸಾಮಾನ್ಯ ಸರ್ಕಾರದ ನಿಯಮದ ಪ್ರಕಾರ ವೃತ್ತಿಯಲ್ಲಿರುವ ವ್ಯಕ್ತಿಗೆ 60 ವರ್ಷ ಆಗುತ್ತಿದ್ದಂತೆ ವಯೋ ನಿವೃತ್ತಿ ಹೊಂದಲೇಬೇಕು. ಆದರೆ ವೃತ್ತಿಯಲ್ಲಿದ್ದಾಗ ನಾವೂ ಮಾಡಿದ ಒಳ್ಳೆಯ ಕೆಲಸ ಕಾರ್ಯ ಜನರ ಮದ್ಯೆ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿದ ವ್ಯಕ್ತಿ ನಿವೃತ್ತಿ ನಂತರವೂ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಬೇಕೆಂದು ತಿಳಿಸಿಕೊಡುತ್ತದೆ. ವೃತ್ತಿಯಿಂದ ನಿವೃತ್ತಿಯಾದರು ಅವರ ಒಳ್ಳೆಯತನ ಕರ್ತವ್ಯ ನಿಷ್ಠೆ ಸ್ನೇಹ ಪರತೆಯಿಂದ ನಮ್ಮ ಹೃದಯದಲ್ಲಿ ಸದಾ ಕಾಲವಿರುತ್ತಾರೆಂದು ಹೇಳಿದರು. ಇಂಜಿನಿಯರ್ ಜಿ ಎಂ ವಿ ಕೆ ಕಿಲಾರಿ ಹಾಗೂ ಮಜದೂರ ಯುನಿಯನ್ ಅಧ್ಯಕ್ಷ ಬಸವರಾಜ ಪೂಜಾರಿ ಮಾತನಾಡಿ ಕಾರ್ಖಾನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ವಯೋ ನಿವೃತ್ತಿ ಆಗುತ್ತಿಧದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು