7:56 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳಗೆ ಬೀಳ್ಕೊಡುಗೆ

02/09/2024, 12:29

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 01 ಸಮೀರವಾಡಿಯ ಗೋದಾವರಿ ಬೈಯೋ ರಿಪೈನರೀಜ್ ಲಿ ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳ ಅವರು ಸೇವಾ ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದರು.
ಈ ಹಿನ್ನಲೆಯಲ್ಲಿ ಕಾರ್ಖಾನೆಯು ಆಡಳಿತ ಅಧಿಕಾರಿಗಳು ಹಾಗೂ ಕಾರ್ಮಿಕ ಬಂಧುಗಳು, ಹಿತೈಷಿಗಳು ವಿನೂತನ ಎತ್ತಿನ ಗಾಡಿಯಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮಾಚರಣೆ ಮಾಡಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟುರು. ಈ ಸಂದರ್ಭದಲ್ಲಿ ಮಾತನಾಡಿದ ಸಕ್ಕರೆ ವಿಭಾಗದ ಜನರಲ್ ಮ್ಯಾನೇಜರ್ ದಿನೇಶ್ ಶರ್ಮಾ ವೃತ್ತಿಯಲ್ಲಿರುವ ಪ್ರತಿಯೊಬ್ಬರಿಗೂ ನಿವೃತ್ತಿ ಎಂಬುದು ಸರ್ವೇ ಸಾಮಾನ್ಯ ಸರ್ಕಾರದ ನಿಯಮದ ಪ್ರಕಾರ ವೃತ್ತಿಯಲ್ಲಿರುವ ವ್ಯಕ್ತಿಗೆ 60 ವರ್ಷ ಆಗುತ್ತಿದ್ದಂತೆ ವಯೋ ನಿವೃತ್ತಿ ಹೊಂದಲೇಬೇಕು. ಆದರೆ ವೃತ್ತಿಯಲ್ಲಿದ್ದಾಗ ನಾವೂ ಮಾಡಿದ ಒಳ್ಳೆಯ ಕೆಲಸ ಕಾರ್ಯ ಜನರ ಮದ್ಯೆ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿದ ವ್ಯಕ್ತಿ ನಿವೃತ್ತಿ ನಂತರವೂ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಬೇಕೆಂದು ತಿಳಿಸಿಕೊಡುತ್ತದೆ. ವೃತ್ತಿಯಿಂದ ನಿವೃತ್ತಿಯಾದರು ಅವರ ಒಳ್ಳೆಯತನ ಕರ್ತವ್ಯ ನಿಷ್ಠೆ ಸ್ನೇಹ ಪರತೆಯಿಂದ ನಮ್ಮ ಹೃದಯದಲ್ಲಿ ಸದಾ ಕಾಲವಿರುತ್ತಾರೆಂದು ಹೇಳಿದರು. ಇಂಜಿನಿಯರ್ ಜಿ ಎಂ ವಿ ಕೆ ಕಿಲಾರಿ ಹಾಗೂ ಮಜದೂರ ಯುನಿಯನ್ ಅಧ್ಯಕ್ಷ ಬಸವರಾಜ ಪೂಜಾರಿ ಮಾತನಾಡಿ ಕಾರ್ಖಾನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ವಯೋ ನಿವೃತ್ತಿ ಆಗುತ್ತಿಧದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು