10:10 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳಗೆ ಬೀಳ್ಕೊಡುಗೆ

02/09/2024, 12:29

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 01 ಸಮೀರವಾಡಿಯ ಗೋದಾವರಿ ಬೈಯೋ ರಿಪೈನರೀಜ್ ಲಿ ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳ ಅವರು ಸೇವಾ ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದರು.
ಈ ಹಿನ್ನಲೆಯಲ್ಲಿ ಕಾರ್ಖಾನೆಯು ಆಡಳಿತ ಅಧಿಕಾರಿಗಳು ಹಾಗೂ ಕಾರ್ಮಿಕ ಬಂಧುಗಳು, ಹಿತೈಷಿಗಳು ವಿನೂತನ ಎತ್ತಿನ ಗಾಡಿಯಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮಾಚರಣೆ ಮಾಡಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟುರು. ಈ ಸಂದರ್ಭದಲ್ಲಿ ಮಾತನಾಡಿದ ಸಕ್ಕರೆ ವಿಭಾಗದ ಜನರಲ್ ಮ್ಯಾನೇಜರ್ ದಿನೇಶ್ ಶರ್ಮಾ ವೃತ್ತಿಯಲ್ಲಿರುವ ಪ್ರತಿಯೊಬ್ಬರಿಗೂ ನಿವೃತ್ತಿ ಎಂಬುದು ಸರ್ವೇ ಸಾಮಾನ್ಯ ಸರ್ಕಾರದ ನಿಯಮದ ಪ್ರಕಾರ ವೃತ್ತಿಯಲ್ಲಿರುವ ವ್ಯಕ್ತಿಗೆ 60 ವರ್ಷ ಆಗುತ್ತಿದ್ದಂತೆ ವಯೋ ನಿವೃತ್ತಿ ಹೊಂದಲೇಬೇಕು. ಆದರೆ ವೃತ್ತಿಯಲ್ಲಿದ್ದಾಗ ನಾವೂ ಮಾಡಿದ ಒಳ್ಳೆಯ ಕೆಲಸ ಕಾರ್ಯ ಜನರ ಮದ್ಯೆ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿದ ವ್ಯಕ್ತಿ ನಿವೃತ್ತಿ ನಂತರವೂ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಬೇಕೆಂದು ತಿಳಿಸಿಕೊಡುತ್ತದೆ. ವೃತ್ತಿಯಿಂದ ನಿವೃತ್ತಿಯಾದರು ಅವರ ಒಳ್ಳೆಯತನ ಕರ್ತವ್ಯ ನಿಷ್ಠೆ ಸ್ನೇಹ ಪರತೆಯಿಂದ ನಮ್ಮ ಹೃದಯದಲ್ಲಿ ಸದಾ ಕಾಲವಿರುತ್ತಾರೆಂದು ಹೇಳಿದರು. ಇಂಜಿನಿಯರ್ ಜಿ ಎಂ ವಿ ಕೆ ಕಿಲಾರಿ ಹಾಗೂ ಮಜದೂರ ಯುನಿಯನ್ ಅಧ್ಯಕ್ಷ ಬಸವರಾಜ ಪೂಜಾರಿ ಮಾತನಾಡಿ ಕಾರ್ಖಾನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ವಯೋ ನಿವೃತ್ತಿ ಆಗುತ್ತಿಧದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು