5:37 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳಗೆ ಬೀಳ್ಕೊಡುಗೆ

02/09/2024, 12:29

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 01 ಸಮೀರವಾಡಿಯ ಗೋದಾವರಿ ಬೈಯೋ ರಿಪೈನರೀಜ್ ಲಿ ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳ ಅವರು ಸೇವಾ ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದರು.
ಈ ಹಿನ್ನಲೆಯಲ್ಲಿ ಕಾರ್ಖಾನೆಯು ಆಡಳಿತ ಅಧಿಕಾರಿಗಳು ಹಾಗೂ ಕಾರ್ಮಿಕ ಬಂಧುಗಳು, ಹಿತೈಷಿಗಳು ವಿನೂತನ ಎತ್ತಿನ ಗಾಡಿಯಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮಾಚರಣೆ ಮಾಡಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟುರು. ಈ ಸಂದರ್ಭದಲ್ಲಿ ಮಾತನಾಡಿದ ಸಕ್ಕರೆ ವಿಭಾಗದ ಜನರಲ್ ಮ್ಯಾನೇಜರ್ ದಿನೇಶ್ ಶರ್ಮಾ ವೃತ್ತಿಯಲ್ಲಿರುವ ಪ್ರತಿಯೊಬ್ಬರಿಗೂ ನಿವೃತ್ತಿ ಎಂಬುದು ಸರ್ವೇ ಸಾಮಾನ್ಯ ಸರ್ಕಾರದ ನಿಯಮದ ಪ್ರಕಾರ ವೃತ್ತಿಯಲ್ಲಿರುವ ವ್ಯಕ್ತಿಗೆ 60 ವರ್ಷ ಆಗುತ್ತಿದ್ದಂತೆ ವಯೋ ನಿವೃತ್ತಿ ಹೊಂದಲೇಬೇಕು. ಆದರೆ ವೃತ್ತಿಯಲ್ಲಿದ್ದಾಗ ನಾವೂ ಮಾಡಿದ ಒಳ್ಳೆಯ ಕೆಲಸ ಕಾರ್ಯ ಜನರ ಮದ್ಯೆ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿದ ವ್ಯಕ್ತಿ ನಿವೃತ್ತಿ ನಂತರವೂ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಬೇಕೆಂದು ತಿಳಿಸಿಕೊಡುತ್ತದೆ. ವೃತ್ತಿಯಿಂದ ನಿವೃತ್ತಿಯಾದರು ಅವರ ಒಳ್ಳೆಯತನ ಕರ್ತವ್ಯ ನಿಷ್ಠೆ ಸ್ನೇಹ ಪರತೆಯಿಂದ ನಮ್ಮ ಹೃದಯದಲ್ಲಿ ಸದಾ ಕಾಲವಿರುತ್ತಾರೆಂದು ಹೇಳಿದರು. ಇಂಜಿನಿಯರ್ ಜಿ ಎಂ ವಿ ಕೆ ಕಿಲಾರಿ ಹಾಗೂ ಮಜದೂರ ಯುನಿಯನ್ ಅಧ್ಯಕ್ಷ ಬಸವರಾಜ ಪೂಜಾರಿ ಮಾತನಾಡಿ ಕಾರ್ಖಾನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ವಯೋ ನಿವೃತ್ತಿ ಆಗುತ್ತಿಧದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು