8:30 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಭೈರಾಪುರ-ಹೊಸಕೆರೆಯಲ್ಲಿ ನಡೆದ ಜೀಪ್ ರ್ಯಾಲಿ: ಅರಣ್ಯ ಸಚಿವ ಈಶ್ವರ ಖಂಡ್ರೆ ಗರಂ; ತನಿಖೆಗೆ ಆದೇಶ

02/09/2024, 13:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಭೈರಾಪುರ-ಹೊಸಕೆರೆಯಲ್ಲಿ ನಡೆದ ಜೀಪ್ ರ್ಯಾಲಿ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಗರಂ ಆಗಿದ್ದಾರೆ. ಪಶ್ಚಿಮ ಘಟ್ಟಗಳ ತಪ್ಪಲು, ಅರಣ್ಯ ಇರೋದು ಮೋಜು ಮಸ್ತಿಗಲ್ಲ ಎಂದು ಅವರು ಖಾರವಾಗಿಯೇ ಹೇಳಿದ್ದಾರೆ. ಹಾಗೆ ಅರಣ್ಯ ಇಲಾಖೆ ವಿರುದ್ಧವೂ ಅರಣ್ಯ ಸಚಿವರು ಕಿಡಿ ಕಾರಿದ್ದಾರೆ.
ಬೈಕ್ ರ್ಯಾಲಿ ಕುರಿತು ಅರಣ್ಯ ಇಲಾಖೆ ವಿರುದ್ಧವೇ ಅರಣ್ಯ ಸಚಿವರೇ ತನಿಖೆಗೆ ಆದೇಶ ನೀಡಿದ್ದಾರೆ.

ಮೂಡಿಗೆರೆ ತಾಲೂಕು ಬಾಳೂರು ಸಮೀಪದ ಭೈರಾಪುರ-ಹೊಸಕೆರೆಯಲ್ಲಿ ಜೀಪ್ ರ್ಯಾಲಿ ನಡೆದಿದೆ.
ಆನೆ ಕಾರಿಡಾರ್ ವ್ಯಾಪ್ತಿಯ 9 ಗುಡ್ಡಗಳ ವ್ಯಾಪ್ತಿಯಲ್ಲಿ ಈ ರ್ಯಾಲಿ ನಡೆದಿದೆ. ಸುಮಾರು 80ಕ್ಕೂ ಹೆಚ್ಚು ಜೀಪ್ ಗಳು ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು. ಸಿಸಿಎಫ್ ದರ್ಜೆಯ ಅಧಿಕಾರಿಗಳ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಅರಣ್ಯ, ವನ್ಯಜೀವಿ ಕಾಯ್ದೆಯಡಿ ಪ್ರಕರಣ‌ ದಾಖಲಿಸಲು ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು