4:20 PM Monday29 - December 2025
ಬ್ರೇಕಿಂಗ್ ನ್ಯೂಸ್
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ

02/09/2024, 20:52

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು.


ನಾರಾಯಣಪುರ ಪೋಲಿಸ್ ಠಾಣೆ ವ್ಯಾಪ್ತಿಯ ಊರಿನ ಹಿರಿಯರನ್ನು ಕರೆಸಿ , ಬರುವ ಹಬ್ಬದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ, ಗಲಾಟೆ ಆಗದಂತೆ ಹಿಂದು ಮತ್ತು ಮುಸ್ಲಿಂ ಹಿರಿಯರನ್ನು ಕರೆಸಿ ಪೂರ್ವಭಾವಿ ಸಭೆ ಪಿಎಸ್ಐ ರಾಜಶೇಖರ್ ರಾಠೋಡ ಮಾಡಿದರು. ಹಾಗೆ ಎಲ್ಲಿ ಅಂತಹ ಚಟುವಟಿಗೆ ತಮಗೆ ಕಂಡಲ್ಲಿ ತಕ್ಷಣ ತಮಗೆ, ಸಂಬಂಧಪಡುವ ಪೋಲಿಸ್ ಸಿಬ್ಬಂದಿಗಳ ಗಮನಕ್ಕೆ ತರುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದು , ಮುಸ್ಲಿಂ ಬಾಂಧವರು, ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು